Webdunia - Bharat's app for daily news and videos

Install App

ರಾಜ್ಯ ಮೈತ್ರಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ; ಈ ಬಗ್ಗೆ ಯಡಿಯೂರಪ್ಪ ಪ್ರತಿಕ್ರಿಯೆ ಏನು?

Webdunia
ಶನಿವಾರ, 22 ಡಿಸೆಂಬರ್ 2018 (11:03 IST)
ಹುಬ್ಬಳ್ಳಿ : ರಾಜ್ಯ ಮೈತ್ರಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ  ಕಾರ್ಯ ಕೊನೆಗೂ ಅಂತ್ಯವಾಗಿದ್ದು, ಕಾಂಗ್ರೆಸ್ ನ 8 ಶಾಸಕರಿಗೆ ಸಚಿವ ಸ್ಥಾನ ನೀಡಲು ಕಾಂಗ್ರೆಸ್ ಹೈಕಮಾಂಡ್ ಸೂಚಿಸಿದ್ದಾರೆ.


ಈ ಬಗ್ಗೆ ಪ್ರತಿಕ್ರಿಯಯಿಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು, ‘ಸಂಪುಟ ವಿಸ್ತರಣೆಗಾಗಿ 3 ತಿಂಗಳು ಕಾಲಹರಣ ಮಾಡಿದ್ದಾರೆ. ಸಂಪುಟ ವಿಸ್ತರಣೆ ನಂತರ ಈಗ ಅಸಮಾಧಾನ ಭುಗಿಲೇಳಲಿದೆ. ರಮೇಶ್ ಜಾರಕಿಹೊಳಿ ಕೈ ಬಿಟ್ಟಿದ್ದು, ಸಾಕಷ್ಟು ಪರಿಣಾಮ ಬೀರಲಿದೆ. ಸಾಯಂಕಾಲದೊಳಗೆ ಸಾಕಷ್ಟು ಬದಲಾವಣೆ ಆಗಲಿದೆ’ ಎಂದು ಹೇಳಿದ್ದಾರೆ.


‘ರಾಜ್ಯಪಾಲರಿಲ್ಲ, ಇವತ್ತು ಪ್ರಮಾಣ ವಚನ ಆಗುವುದು ಸಂಶಯ. ಸಂಜೆಯವರೆಗೆ ಏನಾಗುತ್ತೆ ಕಾದು ನೋಡೋಣ. ನಾವು 104 ಜನ ವಿರೋಧ ಪಕ್ಷದಲ್ಲಿದ್ದು ಕೆಲಸ ಮಾಡುತ್ತಿದ್ದೇವೆ. ಅಸಮಾಧಾನ ಭುಗಿಲೆದ್ದ ಮೇಲೆ ಬಿಜೆಪಿ ಶಾಸಕಾಂಗ ಸಭೆ ಕರೆಯುತ್ತೇನೆ. ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಂದಿನ ನಡೆ ಬಗ್ಗೆ ತೀರ್ಮಾನ ಮಾಡುತ್ತೇನೆ ಎಂದು ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Siddaramaiah: ಇದೆಲ್ಲಾ ಚೆನ್ನಾಗಿರಲ್ಲ, ಆಂಧ್ರಪ್ರದೇಶ ಸಿಎಂಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಟೀಕೆಗಳ ಬಳಿಕ ಕೊನೆಗೂ ಹಣಕಾಸು ಆಯೋಗದ ಸಭೆಗೆ ಹೋಗಲು ತೀರ್ಮಾನಿಸಿದ ಸಿಎಂ ಸಿದ್ದರಾಮಯ್ಯ

Karnataka Caste census: ಜಾತಿಗಣತಿ ಮಾಡಲು ಯಾಕೆ ಕೋಟ್ಯಾಂತರ ರೂಪಾಯಿ ಖರ್ಚಾಗುತ್ತದೆ, ಇಲ್ಲಿದೆ ಸೀಕ್ರೆಟ್

Chinnaswamy stampede: ವಿರಾಟ್ ಕೊಹ್ಲಿ ಸ್ನೇಹಿತನ ಭವಿಷ್ಯ ಇಂದು ನಿರ್ಧಾರ

Funny video: ಗೆಜ್ಜೆ ಕಟ್ಟಿಸಲು ಆಟ ಆಡಿಸಿದ ವಧು, ಕೊನೆಗೆ ಆಗಿದ್ದೇನು

ಮುಂದಿನ ಸುದ್ದಿ
Show comments