ಸಚಿವ ಸಂಪುಟ ವಿಸ್ತರಣೆಯನ್ನು ತಕ್ಷಣವೇ ಮಾಡಲು ಆಗುವುದಿಲ್ಲ-ಸಿಎಂ ಯಡಿಯೂರಪ್ಪ

Webdunia
ಭಾನುವಾರ, 4 ಆಗಸ್ಟ್ 2019 (11:48 IST)
ಬೆಂಗಳೂರು : ಸಚಿವ ಸಂಪುಟ ವಿಸ್ತರಣೆಯನ್ನು ತಕ್ಷಣವೇ ಮಾಡಲು ಆಗುವುದಿಲ್ಲ ಎಂದು ಹೇಳುವುದರ ಮೂಲಕ ಸಿಎಂ ಯಡಿಯೂರಪ್ಪ ಅವರು ಸಚಿವ ಸ್ಥಾನ ಆಕಾಂಕ್ಷಿಗಳಿಗೆ ಶಾಕ್ ನೀಡಿದ್ದಾರೆ.




ರಾಜ್ಯ ಬಿಜೆಪಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ನಾಳೆ ಸಂಜೆ ದೆಹಲಿಗೆ ತೆರಳಲಿದ್ದೇನೆ. ನಮ್ಮ ನಾಯಕರು ಸೂಚನೆ ಕೊಟ್ಟ ತಕ್ಷಣ ಸಂಪುಟ ವಿಸ್ತರಣೆ ಮಾಡಲಾಗುವುದು. ಅಲ್ಲಿಯವರೆಗೆ ಸಚಿವ ಸಂಪುಟ ವಿಸ್ತರಣೆಯನ್ನು ತಕ್ಷಣವೇ ಮಾಡಲು ಆಗುವುದಿಲ್ಲ ಎಂದು ಹೇಳಿದ್ದಾರೆ.


ಹಾಗೇ ನವ ನಿರ್ಮಾಣ ಯೋಜನೆ ಅನುದಾನ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿಎಂ ಯಡಿಯೂರಪ್ಪ, ಅಭಿವೃದ್ಧಿಗೆ ಅಡ್ಡಗಾಲು ಹಾಕಲು ಹೀಗೆ ಸೂಚನೆ ನೀಡಿಲ್ಲ. ಯೋಜನೆ ಅಡಿಯಲ್ಲಿ ಬೇಕಾಬಿಟ್ಟಿ ಹಣ ಖರ್ಚಾಗುತ್ತಿತ್ತು. ಕೆಲವೊಂದು ಕಡೆ ಅನಗತ್ಯವಾಗಿ ಹಣ ವೆಚ್ಚ ಮಾಡಲಾಗುತ್ತಿತ್ತು. ಹೀಗಾಗಿ ಅನುದಾನ ತಡೆಹಿಡಿಯಲು ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಉಡು‍ಪಿ: ನೌಕಾಪಡೆ ಹಡಗಿನ ಮಾಹಿತಿ ಸೋರಿಕೆ, ಇಬ್ಬರು ಅರೆಸ್ಟ್‌

ಮುಂದಿನ ಸುದ್ದಿ
Show comments