Webdunia - Bharat's app for daily news and videos

Install App

ಸಚಿವ ಸಂಪುಟ ವಿಸ್ತರಣೆಯನ್ನು ತಕ್ಷಣವೇ ಮಾಡಲು ಆಗುವುದಿಲ್ಲ-ಸಿಎಂ ಯಡಿಯೂರಪ್ಪ

Webdunia
ಭಾನುವಾರ, 4 ಆಗಸ್ಟ್ 2019 (11:48 IST)
ಬೆಂಗಳೂರು : ಸಚಿವ ಸಂಪುಟ ವಿಸ್ತರಣೆಯನ್ನು ತಕ್ಷಣವೇ ಮಾಡಲು ಆಗುವುದಿಲ್ಲ ಎಂದು ಹೇಳುವುದರ ಮೂಲಕ ಸಿಎಂ ಯಡಿಯೂರಪ್ಪ ಅವರು ಸಚಿವ ಸ್ಥಾನ ಆಕಾಂಕ್ಷಿಗಳಿಗೆ ಶಾಕ್ ನೀಡಿದ್ದಾರೆ.




ರಾಜ್ಯ ಬಿಜೆಪಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ನಾಳೆ ಸಂಜೆ ದೆಹಲಿಗೆ ತೆರಳಲಿದ್ದೇನೆ. ನಮ್ಮ ನಾಯಕರು ಸೂಚನೆ ಕೊಟ್ಟ ತಕ್ಷಣ ಸಂಪುಟ ವಿಸ್ತರಣೆ ಮಾಡಲಾಗುವುದು. ಅಲ್ಲಿಯವರೆಗೆ ಸಚಿವ ಸಂಪುಟ ವಿಸ್ತರಣೆಯನ್ನು ತಕ್ಷಣವೇ ಮಾಡಲು ಆಗುವುದಿಲ್ಲ ಎಂದು ಹೇಳಿದ್ದಾರೆ.


ಹಾಗೇ ನವ ನಿರ್ಮಾಣ ಯೋಜನೆ ಅನುದಾನ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿಎಂ ಯಡಿಯೂರಪ್ಪ, ಅಭಿವೃದ್ಧಿಗೆ ಅಡ್ಡಗಾಲು ಹಾಕಲು ಹೀಗೆ ಸೂಚನೆ ನೀಡಿಲ್ಲ. ಯೋಜನೆ ಅಡಿಯಲ್ಲಿ ಬೇಕಾಬಿಟ್ಟಿ ಹಣ ಖರ್ಚಾಗುತ್ತಿತ್ತು. ಕೆಲವೊಂದು ಕಡೆ ಅನಗತ್ಯವಾಗಿ ಹಣ ವೆಚ್ಚ ಮಾಡಲಾಗುತ್ತಿತ್ತು. ಹೀಗಾಗಿ ಅನುದಾನ ತಡೆಹಿಡಿಯಲು ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments