Daily Horoscope

ನಾಳೆ ಸಂಜೆ 4ಕ್ಕೆ ಸಚಿವ ಸಂಪುಟ ಸಭೆ ನಿಗದಿಪಡಿಸಿದ ರಾಜ್ಯ ಸರ್ಕಾರ

Webdunia
ಬುಧವಾರ, 25 ಅಕ್ಟೋಬರ್ 2017 (17:15 IST)
ಬೆಂಗಳೂರು: ವಿಧಾನಸೌಧದ ವಜ್ರಮಹೋತ್ಸವದಿಂದ ಸರ್ಕಾರ ಅಂತರ ಕಾಯ್ದುಳ್ಳುತ್ತಿದೆ ಎಂಬ ಟೀಕೆಯಿಂದ ತಪ್ಪಿಸಿಕೊಳ್ಳಲು ಇಂದು ನಡೆಯಬೇಕಿದ್ದ ಸಚಿವ ಸಂಪುಟ ಸಭೆಯನ್ನ ನಾಳೆಗೆ ಮುಂದೂಡಿದೆ.

ವಜ್ರಮಹೋತ್ಸವ ಅಂಗವಾಗಿ ಸಂಜೆವರೆಗೆ ವಿವಿಧ ಕಾರ್ಯಕ್ರಮವಿದ್ದರೂ ಇಂದು ಸಂಜೆ 4 ಗಂಟೆಗೆ ಸಂಪುಟ ಸಭೆ ನಿಗದಿಯಾಗಿತ್ತು. ಕೂಡಲೇ ಎಚ್ಚೆತ್ತ ಸರ್ಕಾರ ಆರೋಪದಿಂದ ದೂರ ಸರಿಯಲು ಸಚಿವ ಸಂಪುಟ ಸಭೆಯನ್ನು ನಾಳೆ ಸಂಜೆ 4 ಗಂಟೆಗೆ ಮುಂದೂಡಿದೆ.

ವಿಧಾನಸೌಧ ವಜ್ರಮಹೋತ್ಸವ ಕಾರ್ಯಕ್ರಮ ಮಾಡುವ ಕುರಿತು ಘೋಷಣೆಯಾದಾಗಿನಿಂದಲೂ ಒಂದಿಲ್ಲೊಂದು ವಿವಾದ ಸೃಷ್ಟಿಯಾಗಿತ್ತು. ವಜ್ರಮಹೋತ್ಸವಕ್ಕೆ 27 ಕೋಟಿ ರೂ. ವೆಚ್ಚ ಮಾಡಲು ನಿರ್ಧರಿಸಿ, ನಂತರ 10 ಕೋಟಿ ರೂ.ಗೆ ಕಾರ್ಯಕ್ರಮ ಮಾಡಲು ತೀರ್ಮಾನಿಸಲಾಯಿತು. ಅಂದಿನಿಂದ ಸರ್ಕಾರ ವಜ್ರಮಹೋತ್ಸವದಿಂದ ಅಂತರ ಕಾಯ್ದುಕೊಂಡಿದೆ ಎಂದು ಹೇಳಲಾಗಿತ್ತು. ಹೀಗಾಗಿ ರಾಷ್ಟ್ರಪತಿ ಭಾಷಣ ಮುಗಿದ ಬಳಿಕ ವಿಧಾನಸೌಧದ ಕಾರ್ಯಚಟುವಟಿಕೆ ಎಂದಿನಂತೆ ನಡೆಸಲು ಉದ್ದೇಶಿಸಲಾಗಿತ್ತು. ಆದರೆ ಹಲವರು ಟೀಕೆ ಬಂದ ಹಿನ್ನೆಲೆಯಲ್ಲಿ ಸಂಪುಟ ಸಭೆಯನ್ನು ನಾಳೆಗೆ ಮುಂದೂಡಲಾಗಿದೆ ಎಂದು ಹೇಳಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಕರುಣೆ ಎನ್ನೋದು ಸತ್ತು ಹೋಯ್ತಾ.. ಪಂಕೋಟ್ ಸೇತುವೆಯಿಂದ ಹರಿಯುವ ಸೇತಿ ನದಿಗೆ ಶ್ವಾನವನ್ನು ಎಸೆದ ಮಹಿಳೆ: Video

ಸಿಎಂ ಡಿಕೆಶಿ ಭೇಟಿಗೆ ಕೆಲವೇ ಕ್ಷಣಗಳ ಮುನ್ನ ಕಲಬುರಗಿಯಲ್ಲಿ ಸಿದ್ದರಾಮಯ್ಯ ಪ್ರತಿಮೆ ಪ್ರತ್ಯಕ್ಷ: ಏನಿದು ಮುಸುಕಿನ ಗುದ್ದಾಟ

ಎಸ್ಐಆರ್ ನಲ್ಲಿ ಹೆಸರು ಡಿಲೀಟ್ ಆಗಿದ್ದಕ್ಕೆ ಸಚಿವರ ಮೇಲೆ ಸಿಟ್ಟಾದ ಕೆಸಿ ವೇಣುಗೋಪಾಲ್ ಹೇಳಿದ್ದೇನು

ಕಳ್ಳತನ ಮಾಡಲು ಬಂದ ಭೂಪ ಗ್ರಿಲ್ ಮಧ್ಯೆ ಸಿಲುಕಿಕೊಂಡ, ನಂತರ ನಡೆದಿದ್ದೇನು ನೋಡಿ video

ಮುಂದಿನ ಸುದ್ದಿ
Show comments