ನಾಳೆ ನಡೆಯಬೇಕಿದ್ದ ಕ್ಯಾಬಿನೆಟ್ ಸಭೆ ಮುಂದೂಡಿಕೆ

Webdunia
ಬುಧವಾರ, 31 ಮೇ 2023 (16:46 IST)
ನಾಳೆ ನಡೆಯಬೇಕಿದ್ದ ಕ್ಯಾಬಿನೆಟ್ ಸಭೆಯನ್ನ ಸಿಎಂ ಸಿದ್ದರಾಮಯ್ಯ ಮುಂದೂಡಿಕೆ ಮಾಡಿದ್ದಾರೆ.ಎರಡು ದಿನ ಅಧಿಕಾರಿಗಳಿಂದ ಸಿಎಂ ಸಿದ್ದರಾಮಯ್ಯ ಮಾಹಿತಿ ಪಡೆದು ಕೊಂಡರು ಕೆಲವು ಗ್ಯಾರಂಟಿ ಯೋಜನೆಗಳ ಬಗ್ಗೆ ಕ್ಲ್ಯಾರಿಟಿ ಸಿಗುತ್ತಿಲ್ಲ.ಗ್ಯಾರಂಟಿ ಗಳಿಗಳ ಫಲಾನಿಭವಿಗಳ ಹೂಡಾಕಾಟದಲ್ಲಿ ಸರ್ಕಾರ ಇದೆ.ಯಾರಿಗೆಲ್ಲಾ ಯೋಜನೆಗಳನ್ನು ತಲುಪಿಸುವುದು ಎಂಬ ಪ್ರಶ್ನೇ ಇದೆ.ಐದು ಗ್ಯಾರಂಟಿ ಗಳನ್ನು ಜಾರಿಗೆ ಗೊಳಿಸಲು ಸುಮಾರು 50 ಸಾವಿರ ಕೋಟಿ ವೆಚ್ಚವಾಗುತ್ತೆ
 
ರಾಜ್ಯಕ್ಕೆ ಆರ್ಥಿಕ ಹೊಡೆತ ಬಿಳ್ಳುವ ಸಾಧ್ಯತೆ ಎಂಬ ಆರ್ಥಿಕ   ಇಲಾಖೆ ಯಿಂದ ಸಲಹೆ ಬಂದಿದೆ.ಸವಾಲ್ ಆಗಿರುವ ಯೋಜನೆಗಳಲ್ಲಿ 200 ಯೂನಿಟ್ ವಿದ್ಯುತ್ ಪ್ರೀ,ಮಹಿಳೆಯರಿಗೆ ಪ್ರೀ ಬಸ್ ಪಾಸ್ ,ಗೃಹಲಕ್ಷ್ಮೀ ,ಪ್ರತಿ ಕುಟುಂಬದ ಯಜಮಾನತಿಗೆ 2000 ರೂ ಈ ಯೋಜನೆ ಜಾರಿಗೊಳಿಸಲು ಸರ್ಕಾರಕ್ಕೆ ಗೊಂದಲ ಉಂಟಾಗಿದೆ.ಈ ಯೋಜನೆಗಳಿಗೆ ಯಾವ ರೀತಿ ಗೈಡ್ ಲೈನ್ಸ್ ಹಾಕಬೇಕು ಎಂಬ ಸವಾಲ್  ಎದುರಾಗಿದೆ.ಹಿರಿಯ ಅಧಿಕಾರಿಗಳಿಂದ,ಎಕ್ಸ್ ಪರ್ಟ್ , ಆರ್ಥಿಕ ತಜ್ಞರ ಮೊರೆ ಸರ್ಕಾರ ಹೋಗಿದೆ.
 
ನಾಳೆ ಸಂಪೂರ್ಣ ಮಾಹಿತಿ ಪಡೆದುಕೊಂಡು ನಾಡಿದ್ದು ಕ್ಯಾಬಿನೆಟ್ ಸಭೆ ಮಾಡಲಾಗುತ್ತೆ.ಡಿಸಿಎಂ ಡಿಕೆ ಶಿವಕುಮಾರ್ ಬಂದ ನಂತರ ಸಭೆ ಆರಂಭ ಮಾಡೋಣ.ಬಹುತೇಕ ಎಲ್ಲಾ ಸಚಿವರು ಭಾಗಿಯಾಗಿದ್ದು,ಡಿಸಿಎ‌ಂ ಬರುವುದಕ್ಕಿಂತ ಮೊದಲು ಎಲ್ಲಾ ಸಚಿವರ ಯೋಗ ಕ್ಷೇಮವನ್ನ ಸಿಎಂ ಸಿದ್ದರಾಮಯ್ಯ ವಿಚಾರಿಸಿದ್ರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸ್ಸಾಂನ ಗಾಯಕ ಜುಬಿನ್ ಗರ್ಗ್ ನಿಧನ: ನ್ಯಾಯಯುತ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಒತ್ತಾಯ

ನನಗೇನಾದರೆ ರಾಜ್ಯ ಸರ್ಕಾರ, ಪ್ರಿಯಾಂಕ್ ಖರ್ಗೆ ಹೊಣೆ: ಛಲವಾದಿ ನಾರಾಯಣಸ್ವಾಮಿ

ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾದ ರಾಯಚೂರಿನ ಪಿಡಿಓಗೆ ಬಿಗ್ ಶಾಕ್

ಆರ್‌ಎಸ್‌ಎಸ್‌ ನಿಷೇಧದ ಹಿಂದಿನ ಉದ್ದೇಶದ ಬಗ್ಗೆ ನ್ಯಾ ಸಂತೋಷ ಹೆಗಡೆ ಸ್ಫೋಟಕ ಹೇಳಿಕೆ

ಸಚಿವೆಯಾದ ಕ್ರಿಕೆಟರ್ ರವೀಂದ್ರ ಜಡೇಜಾ ಪತ್ನಿ ಹಿನ್ನೆಲೆ ಗೊತ್ತಾ

ಮುಂದಿನ ಸುದ್ದಿ
Show comments