Webdunia - Bharat's app for daily news and videos

Install App

ಎಸ್.ಟಿ.ಸೋಮಶೇಖರ್‌ಗೆ ಸಚಿವ ಸ್ಥಾನ ನೀಡಲಿ: ಶಾಸಕ ಮುನಿರತ್ನ

Webdunia
ಗುರುವಾರ, 16 ಜೂನ್ 2016 (14:44 IST)
ಮೊದಲ ಬಾರಿ ಗೆದ್ದವರಿಗೆ ಆದ್ಯತೆ ನೀಡುತ್ತಾರೋ ಇಲ್ಲವೋ ಗೊತ್ತಿಲ್ಲ. ನೀಡುವುದಾದರೆ ಯಶ್ವಂತಪುರ ಶಾಸಕ ಬಿ.ಸೋಮಶೇಖರ್‌ಗೆ ನೀಡಲಿಎಂದು ಶಾಸಕ ಮುನಿರತ್ನ ಮತ್ತು ಬೈರತಿ ಬಸವರಾಜ್ ಹಾಗೂ ಎಸ್.ಟಿ.ಸೋಮಶೇಖರ್ ಜಂಟಿಯಾಗಿ ಹೇಳಿಕೆ ನೀಡಿದ್ದಾರೆ. 
 
ಸಿಎಂ ಮನೆ ಬಳಿ ಮೂವರು ಶಾಸಕರಿಂದ ಜಂಟಿ ಹೇಳಿಕೆ ನೀಡಿದ ಮೂವರು ಶಾಸಕರು ತಾವು ಕೂಡಾ ಸಚಿವ ಸ್ಥಾನದ ಆಕಾಂಕ್ಷಿ ಎನ್ನುವುದನ್ನು ಬಹಿರಂಗಪಡಿಸಿದ್ದಾರೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯ ಯಾರು ದೆಹಲಿಗೆ ಬರಬೇಡಿ ಎಂದು ಹೇಳಿದ ಹಿನ್ನೆಲೆಯಲ್ಲಿ ಅವರ ಮಾತಿಗೆ ಬೆಲೆಕೊಟ್ಟು ನಾವ್ಯಾರು ದೆಹಲಿಗೆ ಹೋಗುತ್ತಿಲ್ಲ. ಮೂವರಲ್ಲಿ ಒಬ್ಬರಿಗೆ ಸಚಿವ ಸ್ಥಾನ ನೀಡುವುದಾದರೆ ಸೋಮಶೇಖರ್‌ಗೆ ನೀಡಲಿ ಎಂದು ಮನವಿ ಮಾಡಿದ್ದಾರೆ.
 
ಪಕ್ಷದ ಹೈಕಮಾಂಡ್ ಮೊದಲ ಬಾರಿ ಗೆದ್ದವರಿಗೆ ಸೂಕ್ತ ಸ್ಥಾನಮಾನ ಒದಗಿಸುತ್ತದೆ ಎನ್ನುವ ವಿಶ್ವಾಸವಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ನಮಗೆ ನಂಬಿಕೆಯಿದೆ ಎಂದು ಮೂವರು ಶಾಸಕರು ತಮ್ಮ ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆಶಿಗೆ ಕ್ಯಾರೇ ಎನ್ನದ ಸಿದ್ದು, ಭುಗಿಲೆದ್ದ ಕಾಂಗ್ರೆಸ್ ಅಂತಃಕಲಹ, ಸೆಪ್ಟೆಂಬರ್‌ನಲ್ಲಿ ಮುಹೂರ್ತ ಫಿಕ್ಸ್: ಬಿಜೆಪಿ

ರಾಜ್ಯದ ಸಣ್ಣ ವ್ಯಾಪಾರಸ್ಥರ ಹಿತರಕ್ಷಣೆಗೆ ಬಿಜೆಪಿ ಸಹಾಯವಾಣಿ - ಛಲವಾದಿ ನಾರಾಯಣಸ್ವಾಮಿ

ಡಿಕೆಶಿ ಕುರ್ಚಿ ಕಸಿದುಕೊಳ್ಳುವ ದುಸ್ಸಾಹಸಕ್ಕೆ ಕೈಹಾಕಿದರೆ ಮನೆಯಲ್ಲಿ ಕೂರಿಸುವ ಎಚ್ಚರಿಕೆ ಕೊಟ್ರಾ ಸಿದ್ದರಾಮಯ್ಯ: ಆರ್ ಅಶೋಕ್‌

ಆರ್‌ಸಿಬಿ ಕಾಲ್ತುಳಿತ ಪ್ರಕರಣ, ಅಮಾಯಕರ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲಲ್ಲ: ಆರ್‌ ಅಶೋಕ್‌

ತುರ್ತು ನಿರ್ವಹಣಾ ಕಾಮಗಾರಿ: ಬೆಂಗಳೂರಿನ ಈ ಭಾಗದಲ್ಲಿ ಜು.21, 22ರಂದು ವಿದ್ಯುತ್ ವ್ಯತ್ಯಯ

ಮುಂದಿನ ಸುದ್ದಿ
Show comments