Webdunia - Bharat's app for daily news and videos

Install App

ಸಚಿವ ಸಂಪುಟ ಪುನರ್ ರಚನೆ ಮಾಡುವುದಿಲ್ಲ- ಸಿದ್ದರಾಮಯ್ಯ ಸ್ಪಷ್ಟನೆ

Webdunia
ಸೋಮವಾರ, 27 ಮೇ 2019 (14:36 IST)
ಮೈಸೂರು : ಇಂದು ನಡೆಯುಲಿರುವ ಸಚಿವ ಸಂಪುಟ ಸಭೆಯಲ್ಲಿ ಸಚಿವ ಸಂಪುಟ ಪುನರ್ ರಚನೆ, ವಿಸ್ತರಣೆ ಮಾಡುವುದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.




ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಇಂದು ಮಹತ್ಯದ ವಿಚಾರಗಳ ಕುರಿತು ಸಚಿವ ಸಂಪುಟ ಸಭೆ ನಡೆಯುತ್ತಿದೆ. ಈ ಸಭೆಯಲ್ಲಿ ಕೇಲವ ದಿವಂಗತ ಶಿವಳ್ಳಿಯವರ ಅಕಾಲಿಕ ಸಾವಿನಿಂದ ತೆರವಾದ ಸ್ಥಾನಕ್ಕೆ ಭರ್ತಿಯ ಬಗ್ಗೆ ಚರ್ಚೆ ನಡೆಸಲಿದ್ದೇವೆ ಹೊರತು ಸಚಿವ ಸಂಪುಟ ಪುನರ್ ರಚನೆಯೂ ಇಲ್ಲ. ವಿಸ್ತರಣೆಯೂ ಇಲ್ಲ ಎಂದು ಹೇಳಿದ್ದಾರೆ.


ಕಾಂಗ್ರೆಸ್ ನಿಂದ ಒಂದು ಸ್ಥಾನ, ಜೆಡಿಎಸ್ ನಿಂದ ಎರಡು ಸ್ಥಾನಗಳು ಭರ್ತಿಯಾಗಬೇಕಿದೆ. ಹೀಗಾಗಿ ಈ ಸ್ಥಾನಗಳ ಭರ್ತಿಗಾಗಿ ಸಚಿವ ಸಂಪುಟ ಸಭೆ ನಡೆಯುತ್ತಿದೆ. ಇದರೊಟ್ಟಿಗೆ ವಿವಿಧ ಕಾರ್ಯಗಳ ಬಗ್ಗೆಯೂ ಚರ್ಚೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವದೆಹಲಿಯಲ್ಲಿ ಭೀಕರ ರಸ್ತೆ ಅಪಘಾತ: ಬೆಳಗಾವಿ ದಕ್ಷಿಣ ಶಾಸಕ ಅಭಯ್‌ ಪಾಟೀಲ ಸೇರಿ ಹಲವರಿಗೆ ಗಾಯ

ಉಚಿತ ಅಡುಗೆ ಅನಿಲ ಸೇರಿದಂತೆ ತಮಿಳುನಾಡು ಜನರಿಗೆ ಬಂಪರ್‌ ಯೋಜನೆ ಘೋಷಿಸಿದ ಸಿಎಂ ವಿಜಯ್‌ ಜೋಸೆಫ್‌

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ವಿಧಾನಸೌಧದ ಬಳಿ ಬಿಜೆಪಿ ಹೈಡ್ರಾಮಾ: ವಿಜಯೇಂದ್ರ, ಅಶೋಕ್ ವಶಕ್ಕೆ Video

ಫ್ಲೈ ಓವರ್ ಪಿಲ್ಲರ್ ಮೇಲೆ ಮನೆಯ ಮಾಡಿ… ಈ ವಿಡಿಯೋ ನೋಡಿದ್ರೆ ಹೀಗೂ ಇರ್ತಾರಾ ಗುರೂ ಎನಿಸಬಹುದು Video

ಮುಂದಿನ ಸುದ್ದಿ
Show comments