Webdunia - Bharat's app for daily news and videos

Install App

ಹೊಸ ದರ ನೀತಿಯನ್ನು ಖಂಡಿಸಿ ಇಂದು ರಾಜ್ಯವ್ಯಾಪಿ ಕೇಬಲ್‌ ಬಂದ್‌

Webdunia
ಗುರುವಾರ, 24 ಜನವರಿ 2019 (11:00 IST)
ಬೆಂಗಳೂರು : ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಧಿಕಾರ(ಟ್ರಾಯ್‌)ಜಾರಿಗೊಳಿಸಿರುವ ಹೊಸ ದರ ನೀತಿಯನ್ನು ಖಂಡಿಸಿ ಕೇಬಲ್‌ ಆಪರೇಟರ್‌ ಗಳು ಗುರುವಾರ (ಇಂದು)ರಾಜ್ಯವ್ಯಾಪಿ ಕೇಬಲ್‌ ಬಂದ್‌ ಗೆ ಕರೆ ನೀಡಿದೆ.


ಟ್ರಾಯ್‌ ನೀತಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಹಿನ್ನಲೆಯಲ್ಲಿ  ಗುರುವಾರದಂದು ಬೆಳಗ್ಗೆ 6ರಿಂದ ರಾತ್ರಿ 10 ಗಂಟೆವರೆಗೆ ಕೇಬಲ್‌ ಸ್ಥಗಿತಗೊಳಿಸಲಾಗುತ್ತಿದೆ. ರಾತ್ರಿ 10ರ ನಂತರ ಎಂದಿನಂತೆ ಕೇಬಲ್‌ ಸೌಲಭ್ಯ ಇರಲಿದೆ. ದಕ್ಷಿಣ ಭಾರತದಾದ್ಯಂತ ಕೇಬಲ್‌ ಬಂದ್‌ ಆಗಲಿದೆ ಎಂದು ತಿಳಿದು ಬಂದಿದೆ.


‘ಇದು ಸಾಂಕೇತಿಕ ಪ್ರತಿಭಟನೆ ಅಷ್ಟೇ. ಜ.31ರವರೆಗೆ 'ಟ್ರಾಯ್‌'ಗೆ ಗಡುವು ನೀಡುತ್ತಿದ್ದೇವೆ, ಗ್ರಾಹಕರಿಗೆ ಹೊರೆಯಾಗದಂತೆ ಮತ್ತು ಕೇಬಲ್‌ ಆಪರೇಟರ್‌ಗಳಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಫೆ.1ರಿಂದ ಇಡೀ ದೇಶದಲ್ಲಿಯೇ ಕೇಬಲ್‌ ಬಂದ್‌ ಮಾಡಲಾಗುವುದು' ಎಂದು ಕರ್ನಾಟಕ ರಾಜ್ಯ ಕೇಬಲ್‌ ಆಪರೇಟರ್‌ಗಳ ಅಸೋಸಿಯೇಷನ್‌ನ ಅಧ್ಯಕ್ಷ ಎಸ್‌.ಪ್ಯಾಟ್ರಿಕ್‌ ರಾಜು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವಿಚಕ್ರ ವಾಹನ ಸವಾರರಿಗೆ ಯೋಗಿ ಸರ್ಕಾರ ಶಾಕ್‌: ಇನ್ನು ಮುಂದೆ ಹೆಲ್ಮೆಟ್‌ ಧರಿಸದಿದ್ದರೆ ಪೆಟ್ರೋಲ್‌ ಸಿಗಲ್ಲ

ಹೈಕಮಾಂಡ್‌ ಮೆಚ್ಚಿಸಲು ಡಿಕೆ ಶಿವಕುಮಾರ್‌ ಹೀಗೇ ನಡೆದುಕೊಳ್ಳುತ್ತಿದ್ದಾರೆ: ಶೋಭಾ ಕರಂದ್ಲಾಜೆ

ಡಿಕೆ ಶಿವಕುಮಾರ್ ಹಾಗೇ ಹೇಳಬಾರದಿತ್ತು: ಮಲ್ಲಿಕಾರ್ಜುನ ಖರ್ಗೆ

ಭೀಕರ ಪ್ರವಾಹಕ್ಕೆ ತುತ್ತಾದ ಜಮ್ಮು ಪ್ರದೇಶದಿಂದ 5000 ಸಾವಿರ ಮಂದಿ ಸ್ಥಳಾಂತರ

ಎಸ್‌ಐಟಿ ಶೋಧದ ವೇಳೆ ಮಹೇಶ್ ಶೆಟ್ಟಿ ಮನೆಯಲ್ಲಿ ಸಿಕ್ತು ಊಹಿಸಲಾಗದ ವಸ್ತು

ಮುಂದಿನ ಸುದ್ದಿ
Show comments