Webdunia - Bharat's app for daily news and videos

Install App

ಕೇಂದ್ರ ಸರಕಾರದ ನೀತಿ ವಿರುದ್ಧ ಕೇಬಲ್ ಆಪರೇಟರ್ಸ ಗರಂ

Webdunia
ಸೋಮವಾರ, 17 ಡಿಸೆಂಬರ್ 2018 (14:41 IST)
ಉದ್ದೇಶಿತ ಹೊಸ ಟ್ರಾಯ್ ನೀತಿ ಜಾರಿಗೆ ತರುತ್ತಿರುವುದನ್ನು ಖಂಡಿಸಿ ಕೇಬಲ್ ಆಪರೇಟರ್ ಗಳು ಪ್ರತಿಭಟನೆ ಹಾದಿ ಹಿಡಿದಿದ್ದಾರೆ.

ಚಿತ್ರದುರ್ಗ ಜಿಲ್ಲಾ ಕೇಬಲ್ ಆಪರೇಟರ್ ಗಳು ಪ್ರತಿಭಟನೆ ನಡೆಸಿದ್ದಾರೆ. ಕೇಂದ್ರ ಸರಕಾರದ ಉದ್ದೇಶಿತ ಹೊಸ ಟ್ರಾಯ್ ನೀತಿಯನ್ನು ವಿರೋಧಿಸಿ ರಸ್ತೆಗಿಳಿದ ಕೇಬಲ್ ಆಪರೇಟರ್ ಗಳು ಉದ್ದೇಶಿತ ನೀತಿ ಜಾರಿ ಕೈಬಿಡುವಂತೆ ಒತ್ತಾಯಿಸಿದರು.

ಹೊಸ ಕೇಬಲ್ ಕಾಯ್ದೆ ಮುಂದಿನ ತಿಂಗಳು ಅನುಷ್ಠಾನ ಮಾಡಲು ಕೇಂದ್ರ ಸರಕಾರ ಉದ್ದೇಶಿಸಿರುವುದು ಸರಿಯಲ್ಲ. ಇದರಿಂದ ಕೇಬಲ್ ಆಪರೇಟರ್ ಗಳಿಗೆ ಬಹಳ ತೊಂದರೆಯಾಗಲಿದೆ ಎಂದರು.

ಕೇಬಲ್ ಆಪರೇಟರ್ ಗಳು ಜಿಲ್ಲಾಧಿಕಾರಿಗೆ ಮನವಿಯನ್ನು ನೀಡಿ ತಮ್ಮ ವಿರೋಧವನ್ನು ವ್ಯಕ್ತಪಡಿಸಿದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments