ಪಾರ್ಕಿಂಗ್ ವಿಚಾರವಾಗಿ ಕೇಕ್ ಶಾಪ್ ಮ್ಯಾನೆಜರ್ ಗೆ ಹಲ್ಲೆ

Webdunia
ಸೋಮವಾರ, 9 ಜನವರಿ 2023 (18:35 IST)
ಪಾರ್ಕಿಂಗ್ ವಿಚಾರವಾಗಿ ಕೇಕ್ ಶಾಪ್ ಮ್ಯಾನೆಜರ್ ಗೆ ಹಲ್ಲೆನಡೆಸಿರೋ ಘಟನೆ ಇಂದಿರಾ ನಗರದ ಸ್ಮೂರ್ ಕೇಕ್ ಶಾಪ್ ನಲ್ಲಿ ನಡೆದಿದೆ.ಶಾಪ್ ಮುಂದೆ ಪಾರ್ಕಿಂಗ್ ಮಾಡಿದ್ದನ್ನ ಪ್ರಶ್ನಿಸಿದ್ದಕ್ಜೆ ಮ್ಯಾನೇಜರ್  ಶೈಲೇಶ್ ಹಲ್ಲೆಮಾಡಲಾಗಿದೆ. ಸ್ಮೂರ್ ಹೋಟೆಲ್ ಮೇಲೆ ಹೌಸ್ ಆಫ್ ಕಾಮರ್ಸ್ ಎಂಬ ಬಾರ್ ಇದ್ದು,ಬಾರ್ ಗೆ ಕುಡಿಯಲು ಬಂದಿದ್ದ ಐದಾರು ಮಂದಿ ಹೋಟೆಲ್ ಮುಂದೆ ಕಾರ್ ಪಾರ್ಕ್ ಮಾಡಿದ್ರು.ಇದನ್ನ ಪ್ರಶ್ನಿಸಿದ್ದ ಶೈಲೇಶ್ ಕಾರ್ ಪಾರ್ಕ್ ಮಾಡದಂತೆ ಹೇಳಿದ್ರು.ಇದಕ್ಕೆ ರೊಚ್ಚಿಗೆದ್ದ ಪುಂಡರ ಗುಂಪು ಶೈಲೇಶ್ ಮೇಲೆ ಹಲ್ಲೆ ಮಾಡಿದ್ದಾರೆ. ನಿನ್ನೆ ರಾತ್ರಿ  8.30 ರ ಸುಮಾರಿಗೆ ನಡೆದಿರುವ ಘಟನೆ ನಡೆದಿದ್ದು,ಹಲ್ಲೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.ನಂತರ ಆಸ್ಪತ್ರೆಗೆ ತೆರಳಿ ಮೆಡಿಕಲ್ ಮಾಡಿಸಿ ಠಾಣೆಗೆ ಬಂದ್ರು ಸಹ ದೂರು ದಾಖಲಿಸಿಕೊಳ್ಳದೆ ಸತಾಯಿಸಿದ್ರು ಯಾವಾಗ ಮಾಧ್ಯಮದಲ್ಲಿ ಸುದ್ದಿ ಬಂತೋ ಎಚ್ಚೆತ ಪೊಲೀಸರು ದೂರು‌ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಇನ್ನೂ ಹಲ್ಲೆ ಮಾಡಿದ್ದ ಆರೋಪಿಗಳ ಬೈಕ್ ಕೂಡ ಪತ್ತೆಯಾಗಿದ್ದು ಆರೋಪಿಗಳ ಬಂಧನಕ್ಕೆ ಜೀವನ್ ಭೀಮಾನಗರ ಪೊಲೀಸರು ತಲಾಶ್ ಶುರುಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಡ್ಯೂಟಿಯಲ್ಲಿದ್ದ ಪೊಲೀಸರ ಮೇಲೆ ದಾಳಿ, ಇಬ್ಬರು ಅರೆಸ್ಟ್‌

ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು

ನಾಳೆ ಸಿದ್ದರಾಮಯ್ಯ ರಾಜೀನಾಮೆ ವದಂತಿ: ಸಿಎಂ ನಿವಾಸದ ಬಳಿ ಶಾಸಕರು, ಸಚಿರ ದೌಡು

ಬಕ್ರೀದ್‌ ಹಬ್ಬ: ಗೋಹತ್ಯೆ, ಅಕ್ರಮ ಮಾಂಸ ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ

ರಾಜ್ಯದಲ್ಲಿ ಎಬೋಲಾ ಪ್ರಕರಣದ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ದಿನೇಶ್ ಗುಂಡೂರಾವ್‌

ಮುಂದಿನ ಸುದ್ದಿ
Show comments