Webdunia - Bharat's app for daily news and videos

Install App

ಪಾರ್ಕಿಂಗ್ ವಿಚಾರವಾಗಿ ಕೇಕ್ ಶಾಪ್ ಮ್ಯಾನೆಜರ್ ಗೆ ಹಲ್ಲೆ

Webdunia
ಸೋಮವಾರ, 9 ಜನವರಿ 2023 (18:35 IST)
ಪಾರ್ಕಿಂಗ್ ವಿಚಾರವಾಗಿ ಕೇಕ್ ಶಾಪ್ ಮ್ಯಾನೆಜರ್ ಗೆ ಹಲ್ಲೆನಡೆಸಿರೋ ಘಟನೆ ಇಂದಿರಾ ನಗರದ ಸ್ಮೂರ್ ಕೇಕ್ ಶಾಪ್ ನಲ್ಲಿ ನಡೆದಿದೆ.ಶಾಪ್ ಮುಂದೆ ಪಾರ್ಕಿಂಗ್ ಮಾಡಿದ್ದನ್ನ ಪ್ರಶ್ನಿಸಿದ್ದಕ್ಜೆ ಮ್ಯಾನೇಜರ್  ಶೈಲೇಶ್ ಹಲ್ಲೆಮಾಡಲಾಗಿದೆ. ಸ್ಮೂರ್ ಹೋಟೆಲ್ ಮೇಲೆ ಹೌಸ್ ಆಫ್ ಕಾಮರ್ಸ್ ಎಂಬ ಬಾರ್ ಇದ್ದು,ಬಾರ್ ಗೆ ಕುಡಿಯಲು ಬಂದಿದ್ದ ಐದಾರು ಮಂದಿ ಹೋಟೆಲ್ ಮುಂದೆ ಕಾರ್ ಪಾರ್ಕ್ ಮಾಡಿದ್ರು.ಇದನ್ನ ಪ್ರಶ್ನಿಸಿದ್ದ ಶೈಲೇಶ್ ಕಾರ್ ಪಾರ್ಕ್ ಮಾಡದಂತೆ ಹೇಳಿದ್ರು.ಇದಕ್ಕೆ ರೊಚ್ಚಿಗೆದ್ದ ಪುಂಡರ ಗುಂಪು ಶೈಲೇಶ್ ಮೇಲೆ ಹಲ್ಲೆ ಮಾಡಿದ್ದಾರೆ. ನಿನ್ನೆ ರಾತ್ರಿ  8.30 ರ ಸುಮಾರಿಗೆ ನಡೆದಿರುವ ಘಟನೆ ನಡೆದಿದ್ದು,ಹಲ್ಲೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.ನಂತರ ಆಸ್ಪತ್ರೆಗೆ ತೆರಳಿ ಮೆಡಿಕಲ್ ಮಾಡಿಸಿ ಠಾಣೆಗೆ ಬಂದ್ರು ಸಹ ದೂರು ದಾಖಲಿಸಿಕೊಳ್ಳದೆ ಸತಾಯಿಸಿದ್ರು ಯಾವಾಗ ಮಾಧ್ಯಮದಲ್ಲಿ ಸುದ್ದಿ ಬಂತೋ ಎಚ್ಚೆತ ಪೊಲೀಸರು ದೂರು‌ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಇನ್ನೂ ಹಲ್ಲೆ ಮಾಡಿದ್ದ ಆರೋಪಿಗಳ ಬೈಕ್ ಕೂಡ ಪತ್ತೆಯಾಗಿದ್ದು ಆರೋಪಿಗಳ ಬಂಧನಕ್ಕೆ ಜೀವನ್ ಭೀಮಾನಗರ ಪೊಲೀಸರು ತಲಾಶ್ ಶುರುಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments