ಕರಗ ಮಹೋತ್ಸವಕ್ಕೆ ದಿನಗಣನೆ

Webdunia
ಶುಕ್ರವಾರ, 8 ಏಪ್ರಿಲ್ 2022 (17:14 IST)
ಇಂದಿನಿಂದ ಐತಿಹಾಸಿಕ ಕರಗ ಮಹೋತ್ಸವಕ್ಕೆ ಚಾಲನೆ ಸಿಕ್ಕಿದ್ದು, ನಾಳೆಯಿಂದ ಏಪ್ರಿಲ್ 12ರ ಮಂಗಳವಾರದವರೆಗೂ ದೇವಸ್ಥಾನದಲ್ಲಿ ದ್ರೌಪದಮ್ಮನಿಗೆ ವಿಶೇಷ ಪೂಜೆ ನಡೆಯುತ್ತದೆ. ಏಪ್ರಿಲ್ 13 ಬುಧವಾರ ದ್ವಾದಶಿಯಂದು - ರಾತ್ರಿ ಮೂರು ಗಂಟೆಗೆ  ದೀಪಾರತಿ, ಏಪ್ರಿಲ್ 14 ಗುರುವಾರ ತ್ರಯೋದಶಿಯಂದು ರಾತ್ರಿ ಮೂರು ಗಂಟೆಗೆ ಹಸಿ ಕರಗ, ಏಪ್ರಿಲ್ 15 ಶುಕ್ರವಾರ ಚತುರ್ದಶಿ ರಾತ್ರಿ ಮೂರು ಗಂಟೆಗೆ ಪುರಾಣ ಕಥನ - ಪೊಂಗಲ್ ಸೇವೆ, ಏಪ್ರಿಲ್ ‌16ರ ಶನಿವಾರ ಚೈತ್ರ ಪೊರ್ಣಿಮಾ ಹೂವಿನ ಕರಗ ಮಹೋತ್ಸವ ಹಾಗೂ ಧರ್ಮರಾಯಸ್ವಾಮಿ ಮಹಾ ರಥೋತ್ಸವ ನಡೆಯಲಿದೆ. ಕರಗಕ್ಕೆ 50 ಲಕ್ಷ ರೂಪಾಯಿ ಸಹಾಯಧನ ಹಣ ಬಿಡುಗಡೆ ಮಾಡಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ಹೇಳಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ಅಂಜುವುದು ನೈತಿಕತೆಗೆ ಹೊರತು, ಬೆದರಿಕೆಗಳಿಗಲ್ಲ, ಏಕೆಂದರೆ ನಮ್ಮದು ಅಂಬೇಡ್ಕರ್‌ರವರ ರಕ್ತ: ರಮೇಶ್ ಜಿಗಜಿಣಗಿಗೆ ಪ್ರಿಯಾಂಕ್ ಖರ್ಗೆ ಕೌಂಟರ್

ಭಟ್ಕಳದಲ್ಲಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ, ಮುಸ್ಲಿಂ ಯುವಕನ ಮೇಲೆ ಲವ್ ಜಿಹಾದ್ ಆರೋಪ

ಶಾಲೆ ಪುನರಾಂಭವಾಗಿ 18ದಿನಗಳಾದರೂ ದಕ್ಷಿಣ ಕನ್ನಡದ 20ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ

Karnataka MLC Election, ಅಡ್ಡಮತದಾನದ ಬಗ್ಗೆ ಬಿಗ್ ಅಪ್ಡೇಟ್‌ ಕೊಟ್ಟ ಬಿ.ವೈ. ವಿಜಯೇಂದ್ರ

Karnataka MLC Election: ಕಾಂಗ್ರೆಸ್‌ಗೆ 5ಸ್ಥಾನ, ಬಿಜೆಪಿಗೆ 2, ಜೆಡಿಎಸ್‌ಗೆ ಸೋಲು

ಮುಂದಿನ ಸುದ್ದಿ
Show comments