ಕರುವಿನ ಹೊಟ್ಟೆ, ರುಂಡ ಕತ್ತರಿಸಿದ ಚಿರತೆ

Webdunia
ಬುಧವಾರ, 30 ಅಕ್ಟೋಬರ್ 2019 (15:07 IST)
ಚಿರತೆಯೊಂದು ಕರುವಿನ ತಲೆ ಕತ್ತರಿಸಿ ತಿಂದು ಹೋಗಿರೋದು ಅಲ್ಲಿನ ಜನರು ಬೆಚ್ಚಿ ಬೀಳುವಂತೆ ಮಾಡಿದೆ.

ಮಂಡ್ಯದ ಮಾವಿನಕಟ್ಟೆಕೊಪ್ಪಲು ಗ್ರಾಮದಲ್ಲಿ  ಎಮ್ಮೆ ಕರು ಮೇಲೆ ಚಿರತೆ ದಾಳಿ ನಡೆಸಿರೋದು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ.

ಮಂಡ್ಯ ಸಂತೇಬಾಚಹಳ್ಳಿ ಹೋಬಳಿಯ ಮಾವಿನಕಟ್ಟೆ ಕೊಪ್ಪಲು ಗ್ರಾಮದ ಪುಟ್ಟನರಸಮ್ಮ ಎಂಬುವರಿಗೆ ಸೇರಿದ ಎಮ್ಮೆ ಕರು ಮೇಲೆ ರಾತ್ರಿ ಚಿರತೆ ದಾಳಿ ಮಾಡಿದೆ. ಕರುವಿನ ಹೊಟ್ಟೆಯ ಭಾಗ ಮತ್ತು ಕುತ್ತಿಗೆ ಭಾಗವನ್ನು ತಿಂದು ಹೋಗಿದೆ.
ಬೆಳಿಗ್ಗೆ ಎಂದಿನಂತೆ ತಮ್ಮ ಕೊಟ್ಟಿಗೆಯಲ್ಲಿ ಹೋಗಿ ನೋಡಿದಾಗ ಎಮ್ಮೆಯ ಕರು ಸತ್ತು ಬಿದ್ದಿರುವುದನ್ನು ಕಂಡು ಅರಣ್ಯ ಅಧಿಕಾರಿಗಳಿಗೆ ಮನೆ ಮಂದಿ ದೂರು ನೀಡಿದ್ದಾರೆ.

ಅಧಿಕಾರಿಗಳು  ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿದ್ದಾರೆ.  ಬೋನನ್ನು ಇರಿಸಿ ಚಿರತೆಯನ್ನು ಸೆರೆ ಹಿಡಿಯುವ ಭರವಸೆಯನ್ನು ಗ್ರಾಮಸ್ಥರಿಗೆ ನೀಡಿದ್ದಾರೆ.

ಮಾವಿನಕಟ್ಟೆ ಕೊಪ್ಪಲು ಗ್ರಾಮದಲ್ಲಿ ಚಿರತೆ ನಡೆಸುತ್ತಿರೋದು ಮೂರನೇ ದಾಳಿಯಾಗಿದೆ.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಸಿಲ ಝಳ ಹೆಚ್ಚಳ: ನೀರಿನ ಸಮಸ್ಯೆಯಾಗದಂತೆ ಕ್ರಮಕ್ಕೆ ಉಡುಪಿ ಡಿಸಿ ಸೂಚನೆ

ಕರ್ನಾಟಕ ಬಜೆಟ್‌: ರಾಜ್ಯದ ವಿವಿಧ ನಗರಕ್ಕೆ ಹೊಸ 12 ಬಜೆಟ್ ಘೋಷಣೆ

ಸಿದ್ದರಾಮಯ್ಯರ ದಾಖಲೆಯ ಬಜೆಟ್ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಹೀಗಿತ್ತು

ಸಿದ್ದರಾಮಯ್ಯರ ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಮಾತ್ರ ಬೊಕ್ಕಸದ ಪಾಲು

ಸಿದ್ದರಾಮಯ್ಯ ಬಜೆಟ್ ವಿರುದ್ಧ ಖಾಲಿ ಚೊಂಬು ಹಿಡಿದು ಬಿಜೆಪಿ ಪ್ರತಿಭಟನೆ

ಮುಂದಿನ ಸುದ್ದಿ
Show comments