ಹನುಮಾನ್‌ ಚಾಲೀಸಾ ಪಠಣಕ್ಕೆ ಕರೆ

Webdunia
ಗುರುವಾರ, 4 ಮೇ 2023 (19:00 IST)
ಅಧಿಕಾರಕ್ಕೆ ಬಂದ್ರೆ ಬಜರಂಗದಳ ನಿಷೇಧ ಎಂದು ತನ್ನ ಪ್ರಣಾಳಿಕೆಯಲ್ಲಿ ಕಾಂಗ್ರೆಸ್‌ ಹೇಳಿದ್ದು, ಇದಕ್ಕೆ ಬಜರಂಗದಳ ಕೆರಳಿದೆ.. ಕಾಂಗ್ರೆಸ್‌ ಪ್ರಣಾಳಿಕೆಗೆ ಬಿಜೆಪಿ, ಸಂಘ ಪರಿವಾರ ಆಕ್ರೋಶ ಹೊರ ಹಾಕಿದ್ದು, ಇಂದು ಸಂಜೆ 7 ಗಂಟೆಗೆ ಹನುಮಾನ್‌ ಚಾಲೀಸಾ ಪಠಣಕ್ಕೆ ಬಜರಂಗದಳ ಕರೆ ನೀಡಿದೆ.. ವಿಶಿಷ್ಟ ಅಭಿಯಾನಕ್ಕೆ ಬಜರಂಗದಳ ಚಾಲನೆ ನೀಡಲಿದ್ದು, ಬಜರಂಗದಳ ಸಂಘಟನೆಗೆ ಕೇಸರಿ ಪಡೆ ಸಾಥ್​ ನೀಡಲಿದೆ.. ಎಲ್ಲಾ ಹನುಮ ಮಂದಿರ ಹಾಗೂ ಬೇರೆ-ಬೇರೆ ಹಿಂದೂ ದೇವಾಲಯಗಳಲ್ಲಿ ಹನುಮಾನ್​ ಚಾಲೀಸಾ ಪಠಣೆಗೆ ಕರೆ ನೀಡಲಾಗಿದೆ. ಹಿಂದೂ ಮತಗಳ ಕ್ರೋಢೀಕರಣಕ್ಕೆ ಅವಕಾಶ ಸಿಕ್ಕ ಖುಷಿಯಲ್ಲಿ ಬಿಜೆಪಿ ಇದ್ದು, ಆಡಳಿತ ವಿರೋಧಿ ಅಲೆಯಿದ್ದ ಕಡೆಯಲ್ಲಿ ಹಿಂದುತ್ವ ಕಾರ್ಡ್‌ ಪ್ಲೇ ಮಾಡಲು ತಯಾರಿ ನಡೆಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇವೇಗೌಡರ ಮಕ್ಕಳು ನನ್ನ ಸಿಎಂ ಆಗಲು ಬಿಡ್ತಿರಲಿಲ್ಲ ಎಂದಿದ್ದ ಸಿದ್ದರಾಮಯ್ಯಗೆ ಜೆಡಿಎಸ್ ತಿರುಗೇಟು

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮನುಷ್ಯನ ಆರೋಗ್ಯಕ್ಕೆ ಮುಖ್ಯವಾಗಿ ಬೇಕಾಗಿದ್ದು ಇದೇ ಅಂತಾರೆ ಡಾ ಸಿಎನ್ ಮಂಜುನಾಥ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕೊನೆಗೂ ಅರೆಸ್ಟ್ ಆದ ಬೆಂಗಳೂರು ದರೋಡೆಕೋರರು: ಎಷ್ಟು ಹಣ ಸಿಕ್ತು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments