Webdunia - Bharat's app for daily news and videos

Install App

ಹನುಮಾನ್‌ ಚಾಲೀಸಾ ಪಠಣಕ್ಕೆ ಕರೆ

Webdunia
ಗುರುವಾರ, 4 ಮೇ 2023 (19:00 IST)
ಅಧಿಕಾರಕ್ಕೆ ಬಂದ್ರೆ ಬಜರಂಗದಳ ನಿಷೇಧ ಎಂದು ತನ್ನ ಪ್ರಣಾಳಿಕೆಯಲ್ಲಿ ಕಾಂಗ್ರೆಸ್‌ ಹೇಳಿದ್ದು, ಇದಕ್ಕೆ ಬಜರಂಗದಳ ಕೆರಳಿದೆ.. ಕಾಂಗ್ರೆಸ್‌ ಪ್ರಣಾಳಿಕೆಗೆ ಬಿಜೆಪಿ, ಸಂಘ ಪರಿವಾರ ಆಕ್ರೋಶ ಹೊರ ಹಾಕಿದ್ದು, ಇಂದು ಸಂಜೆ 7 ಗಂಟೆಗೆ ಹನುಮಾನ್‌ ಚಾಲೀಸಾ ಪಠಣಕ್ಕೆ ಬಜರಂಗದಳ ಕರೆ ನೀಡಿದೆ.. ವಿಶಿಷ್ಟ ಅಭಿಯಾನಕ್ಕೆ ಬಜರಂಗದಳ ಚಾಲನೆ ನೀಡಲಿದ್ದು, ಬಜರಂಗದಳ ಸಂಘಟನೆಗೆ ಕೇಸರಿ ಪಡೆ ಸಾಥ್​ ನೀಡಲಿದೆ.. ಎಲ್ಲಾ ಹನುಮ ಮಂದಿರ ಹಾಗೂ ಬೇರೆ-ಬೇರೆ ಹಿಂದೂ ದೇವಾಲಯಗಳಲ್ಲಿ ಹನುಮಾನ್​ ಚಾಲೀಸಾ ಪಠಣೆಗೆ ಕರೆ ನೀಡಲಾಗಿದೆ. ಹಿಂದೂ ಮತಗಳ ಕ್ರೋಢೀಕರಣಕ್ಕೆ ಅವಕಾಶ ಸಿಕ್ಕ ಖುಷಿಯಲ್ಲಿ ಬಿಜೆಪಿ ಇದ್ದು, ಆಡಳಿತ ವಿರೋಧಿ ಅಲೆಯಿದ್ದ ಕಡೆಯಲ್ಲಿ ಹಿಂದುತ್ವ ಕಾರ್ಡ್‌ ಪ್ಲೇ ಮಾಡಲು ತಯಾರಿ ನಡೆಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments