Webdunia - Bharat's app for daily news and videos

Install App

ಪೆಟ್ರೋಲ್ ಬಂಕ್ ಮಾಲೀಕರಿಂದ ಮುಷ್ಕರಕ್ಕೆ ಕರೆ

Webdunia
ಸೋಮವಾರ, 30 ಮೇ 2022 (19:23 IST)
ನಾಳೆ ಪೆಟ್ರೋಲ್ ಬಂಕ್ ಮಾಲೀಕರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ಹೀಗಾಗಿ ನಾಳೆ ಪೆಟ್ರೋಲ್ ಡಿಸೇಲ್ ಪೂರೈಕೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ. ಕೇಂದ್ರ ಸರ್ಕಾರ ಎರಡು ಬಾರಿ ಟ್ಯಾಕ್ಸ್ ಕಡಿತ ಗೊಳಿಸಿದೆ. ಆದರೆ ಪ್ರತಿ ಬಾರಿ ಮುನ್ನ ಖರೀದಿಸಿಟ್ಟ ತೈಲಕ್ಕೆ ನೀಡಿದ ಟ್ಯಾಕ್ಸ್ ಮರುಪಾವತಿ ಮಾಡಿಲ್ಲ. ಹೀಗಾಗಿ ಪ್ರತೀ ಡೀಲರ್ಗಳಿಗೆ 7 ರಿಂದ 8 ಲಕ್ಷ ನಷ್ಟವಾಗಿದೆ. ಬೇಡಿಕೆಗೆ ತಕ್ಕಂತೆ ಪೆಟ್ರೋಲ್, ಡಿಸೇಲ್ ಪೂರೈಕೆ ಮಾಡದ ಬಿಪಿಸಿಎಲ್ ಮತ್ತು ಹೆಚ್ಪಿಸಿಎಲ್ ಕಂಪನಿಗಳು ಅಗತ್ಯಕ್ಕೆ ಅನುಗುಣವಾಗಿ ತೈಲ ಪೂರೈಕೆ ಮಾಡುವಂತೆ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪೆಟ್ರೋಲ್ ಬಂಕ್ ಮಾಲೀಕರಿಂದ ನಾಳೆ ಮುಷ್ಕರಕ್ಕೆ ಕರೆ ನೀಡಲಾಗಿದೆ. ತೈಲ ಕಂಪನಿಗಳು ಮುಂಗಡ ಕಟ್ಟಿದ ಟ್ಯಾಕ್ಸ್ ಮರುಪಾವತಿ ಮಾಡಬೇಕು. ಈ ಹಿನ್ನಲೆ ತೈಲ ಖರೀದಿ ನಿಲ್ಲಿಸಿ ನಾಳೆ ಮುಷ್ಕರ ನಡೆಯಲಿದೆ. ಬೆಂಗಳೂರಿನ ಪೆಟ್ರೋಲಿಯಂ ಡೀಲರ್ಸ್ ಅಸೋಸಿಯೇಷನ್ ಸಂಪೂರ್ಣ ಬೆಂಬಲ ನೀಡಿದ್ದು, ಶೆಲ್, ನಾಯರಾ ಖಾಸಗಿ ಪೆಟ್ರೋಲಿಯಂ ಕಂಪನಿಗಳೂ ಭಾಗಿಯಾಗಲಿವೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಕ್ಷಣೆ ನೀಡಬೇಕಿದ್ದ ಕೈಯಿಂದಲೇ 10ರ ಬಾಲಕಿ ಮೇಲೆ ರೇಪ್ ಆಂಡ್ ಮರ್ಡರ್‌, ಕಾನ್ಸ್‌ಟೇಬಲ್ ಅರೆಸ್ಟ್‌

ಬಟ್ಟೆ ನೆನೆಯಲು ಹಾಕಿದ್ದ ಬಕೆಟ್‌ಗೆ ಬಿದ್ದು 8 ತಿಂಗಳ ಕಂದಮ್ಮ ಸಾವು

ಪ್ರಧಾನಿ ಮೋದಿಗೆ ಬೈದಿದ್ದ ವೈರಲ್ ಹುಡುಗಿ ನಿಶೂ ಮನೆ ಖಾಲಿ ಮಾಡಿಸಿದ ಮಾಲಿಕ Video

ಜಂತರ್ ಮಂತರ್‌ನಲ್ಲಿ ಭಾಗಿಯಾದ ಪ್ರತಿಭಟನಕಾರರಿಗೆ ಬಿಗ್ ರಿಲೀಫ್

Karnataka Weather: ಭಾರೀ ಮಳೆ, ಇದೇ 31ರ ವರೆಗೆ ರಾಜ್ಯದ ಈ 15ಜಿಲ್ಲೆಗಳಲ್ಲಿ ಆರೆಂಜ್ ಆಲರ್ಟ್‌

ಮುಂದಿನ ಸುದ್ದಿ
Show comments