Select Your Language

Notifications

webdunia
webdunia
webdunia
webdunia

ಕೃಷಿ ತಿದ್ದುಪಡಿ ಕಾಯ್ದೆ ಖಂಡಿಸಿ ನಾಳೆ ಭಾರತ್ ಬಂದ್ ಗೆ ಕರೆ

ಕೃಷಿ ತಿದ್ದುಪಡಿ ಕಾಯ್ದೆ ಖಂಡಿಸಿ ನಾಳೆ ಭಾರತ್ ಬಂದ್ ಗೆ ಕರೆ
ಬೆಂಗಳೂರು , ಗುರುವಾರ, 25 ಮಾರ್ಚ್ 2021 (12:27 IST)
ಬೆಂಗಳೂರು : ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಖಂಡಿಸಿ ನಾಳೆ ಭಾರತ್ ಬಂದ್ ಗೆ ಕರೆ ನೀಡಲಾಗಿದೆ. ಇದಕ್ಕೆ ಹಲವರು ಬೆಂಬಲ ಸೂಚಿಸಿದ್ದು, ಇನ್ನೂ ಕೆಲವರು ಬೆಂಬಲವಿಲ್ಲ ಎಂದು ಹೇಳಿದ್ದಾರೆ.

ಬಂದ್ ಗೆ ವಾಟಾಳ್ ನಾಗರಾಜ್ ಅವರು ಸ್ವಯಂ ಪ್ರೇರಿತ ಬೆಂಬಲ ಸೂಚಿಸಿದ್ದಾರೆ. ಹಾಗೇ  ನಾಳೆ ಬಿಎಂಟಿಸಿ, ಕೆಎಸ್ ಆರ್ ಟಿಸಿ ಬಸ್ ಸಂಚಾರ ಯಥಾಸ್ಥಿತಿಯಲ್ಲಿರಲಿದೆ. ಮೆಟ್ರೋ ಸಂಚಾರ, ಆಟೋ ಸಂಚಾರ ಎಂದಿನಂತೆ ಇರಲಿದೆ ಎನ್ನಲಾಗಿದೆ.

ಓಲಾ, ಉಬರ್, ಖಾಸಗಿ ಬಸ್  ಸೇವೆಯಲ್ಲೂ ಯಾವುದೇ ವ್ಯತ್ಯಯ ಇಲ್ಲ. ರೈಲ್ವೆ ಸಂಚಾರವೂ ಎಂದಿನಂತೆ ಇರಲಿದೆ. ಮಾರುಕಟ್ಟೆಯಲ್ಲಿ ವ್ಯಾಪಾರ ವಹಿವಾಟಿನಲ್ಲಿ ವ್ಯತ್ಯಯ ಇಲ್ಲ. ಮೆಡಿಕಲ್ ಶಾಪ್, ಹಾಲಿನ ಮಳಿಗೆಗಳು ಎಂದಿನಂತೆ ಓಪನ್ , ನಾಳೆ ಲಾರಿ ಮಾಲೀಕರು ಬೆಂಬಲ ಸೂಚಿಸಿಲ್ಲ ಎಂಬುದಾಗಿ ತಿಳಿದುಬಂದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸುಧಾಕರ್ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಬಿಜೆಪಿಗೆ ಸವಾಲು ಹಾಕಿದ ಸಿದ್ಧರಾಮಯ್ಯ