Webdunia - Bharat's app for daily news and videos

Install App

ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆಗೆ ಕರೆ

Webdunia
ಬುಧವಾರ, 19 ಫೆಬ್ರವರಿ 2020 (10:40 IST)
ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಸಾರಿಗೆ ನೌಕರರು ನಾಳೆ ಪ್ರತಿಭಟನೆಗೆ ಕರೆ ಹಿನ್ನಲೆ ನಾಳೆ ಬಿಎಂಟಿಸಿ, ಕೆಎಸ್ ಆರ್ ಟಿಸಿ ರೋಡಿಗಿಳಿಯೋದು ಅನುಮಾನ ಎನ್ನಲಾಗಿದೆ.


ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡುವಂತೆ ಒತ್ತಾಯಿಸಿ  ಸರ್ಕಾರಿ ಸಾರಿಗೆ ನೌಕರರು ತಮ್ಮ ಪತ್ನಿ ಮಕ್ಕಳೊಂದಿಗೆ ಉಪವಾಸ ಸತ್ಯಾಗ್ರಹಕ್ಕೆ ತೀರ್ಮಾನ ಮಾಡಿದ್ದಾರೆ. ಸಾರಿಗೆ ಇಲಾಖೆಯ 4 ನಿಗಮಗಳ ನೌಕರರಿಂದ ಸತ್ಯಾಗ್ರಹ ನಡೆಯಲಿದ್ದು, ನಾಳೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ.


ಹಾಗೇ ಪ್ರತಿಭಟನಾ ಸ್ಥಳಕ್ಕೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ಬರುವಂತೆ ಆಗ್ರಹಿಸಿದ ನೌಕರರು,  ಸವದಿ ಸ್ಥಳಕ್ಕೆ ಬಾರದಿದ್ರೆ ಅಹೋರಾತ್ರಿ ಧರಣಿ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇಂದು ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಧಾರವಾಡದಿಂದ ಜಾಥಾ ಹೊರಡಲಿದ್ದು,  ಸಂಜೆ 5 ಗಂಟೆಗೆ ಬೆಂಗಳೂರು ತಲುಪಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

6 ತಿಂಗಳಿನಿಂದ ಅಪ್ಪ, ಅಮ್ಮನ ಭೇಟಿಯಾಗಿಲ್ಲ, ಶಿಕ್ಷೆ ಕಡಿಮೆಗಾಗಿ ಜಡ್ಜ್‌ ಮುಂದೆ ಪ್ರಜ್ವಲ್ ಕಣ್ಣೀರು

ಪ್ರತಿಭಟನೆ ಮಾಡಲಿರುವ ರಾಹುಲ್ ಗಾಂಧಿ ವಿರುದ್ಧವೇ ಬಿಜೆಪಿ ಪ್ರತಿಭಟನೆ

ಕಾಂಗ್ರೆಸ್ ನವರೇ ಚುನಾವಣೆ ಅಕ್ರಮ ಮಾಡಿದ್ದಾರೆಂದು ನಮಗೆ ಅನುಮಾನವಿದೆ: ಸಿಟಿ ರವಿ

ಜಾರ್ಖಂಡ್‌ನ ಮಾಜಿ ಸಿಎಂ ಶಿಬು ಸೊರೆನ್ ಆರೋಗ್ಯ ಸ್ಥಿತಿ ಗಂಭೀರ, ಏನಾಗಿದೆ ಜೆಎಂಎಂ ನಾಯಕನಿಗೆ

ಪ್ರಜ್ವಲ್ ರೇವಣ್ಣ ಮಾಡಿದ್ದ ಈ ಒಂದು ದರ್ಪದ ವರ್ತನೆಯೇ ಅವರು ಸಿಕ್ಕಿಹಾಕುವಂತೆ ಮಾಡಿತು

ಮುಂದಿನ ಸುದ್ದಿ
Show comments