ಮೋದಿಯನ್ನು ಚರ್ಚೆಗೆ ಕರೆದು ಸಿದ್ದು ಉದ್ಧಟತನ- ಹೆಚ್ ಡಿ ಕೆ

geetha
ಭಾನುವಾರ, 21 ಜನವರಿ 2024 (10:48 IST)
ಬೆಂಗಳೂರು-ಪ್ರಧಾನಿ ಅವರನ್ನು ಬಹಿರಂಗ ಚರ್ಚೆಗೆ ಕರೆದಿರುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉದ್ಧಟತನದ ಪರಮಾವಧಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯ ಮತ್ತು ಕೇಂದ್ರ ಸರ್ಕಾರದ ನಡುವೆ ವಿಶ್ವಾಸದ ಕೊರತೆ ಎದ್ದು ಕಾಣುತ್ತಿದೆ. ರಾಜ್ಯ ಸರ್ಕಾರ ಪ್ರತಿಯೊಂದಕ್ಕೂ ಕೇಂದ್ರ ಮತ್ತು ಪ್ರಧಾನಿಗಳನ್ನು ದೂರುವ ಪರಿಪಾಠ ಬೆಳೆಸಿಕೊಂಡಿದೆ. ಇದು ಸರಿಯಾದ ಕ್ರಮವಲ್ಲ ಅಂತಾ HDK ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿರಿಯ ಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ್‌ ದಿಢೀರ್‌ ವರ್ಗಾವಣೆ

ಬಾರಾಮತಿಯಲ್ಲಿ ನಡೆದ ವಿಮಾನ ದುರಂತದಲ್ಲಿ ಈ ಮಾಜಿ ಸಚಿವ ಪ್ರಯಾಣಿಸಬೇಕಿತ್ತು, ಅದೃಷ್ಟವಶಾತ್ ಪಾರಾಗಿದ್ದು ಹೇಗೆ

ಅಕ್ರಮ ಅದಿರು ರಪ್ತು ಪ್ರಕರಣ: ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ಗೆ ಹೈಕೋರ್ಟ್‌ನಿಂದ ಬಿಗ್‌ರಿಲೀಫ್‌

ಮುಂದಿನ ಸುದ್ದಿ
Show comments