Webdunia - Bharat's app for daily news and videos

Install App

ಉ.ಕ. ದಲ್ಲಿ ಆಸ್ಪತ್ರೆಗಾಗಿ ವಿದ್ಯಾರ್ಥಿಗಳಿಂದ ಅಭಿಯಾನ; ಟ್ವೀಟರ್ ಖಾತೆ ಬ್ಲಾಕ್ ಮಾಡಿದ ಸಂಸದ

Webdunia
ಶನಿವಾರ, 8 ಜೂನ್ 2019 (11:57 IST)
ಉತ್ತರ ಕನ್ನಡ : ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆಗಾಗಿ ವಿದ್ಯಾರ್ಥಿಗಳು ಸೋಶಿಯಲ್ ಮೀಡಿಯಾದಲ್ಲಿ ಅಭಿಯಾನ ಆರಂಭಿಸಿದ್ದು, ಇದಕ್ಕೆ ಹೆದರಿ ಸಂಸದ ಅನಂತ್ ಕುಮಾರ್ ಹೆಗಡೆ ಟ್ವೀಟರ್ ಖಾತೆ ಬ್ಲಾಕ್ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.




ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣದ ಮೂಲಕ ಆಸ್ಪತ್ರೆಗೆ ಬೇಡಿಕೆಯಿಟ್ಟು ಶಾಸಕ, ಸಂಸದ, ಪ್ರಧಾನಿಗೂ ಸಂದೇಶ ರವಾನೆ ಮಾಡಿದ್ದಾರೆ,  ಅಭಿಯಾನಕ್ಕೆ ಉತ್ತರ ಕನ್ನಡ ಜಿಲ್ಲೆಯ ಜನರ ಕೂಡ ಬೆಂಬಲ ನೀಡಿದ್ದಾರೆ. ಅಲ್ಲದೇ ಸಚಿವ ದೇಶಪಾಂಡೆ, ಸಂಸದ ಅನಂತ್ ಕುಮಾರ್ ಹೆಗಡೆ ಜನಪ್ರತಿನಿಧಿಗಳಿಗೆ ಆಸ್ಪತ್ರೆಗೆ ಬೇಡಿಕೆಯಿಟ್ಟು ಅಭಿಯಾನ ಶುರುಮಾಡಿದ್ದಾರೆ.


ಆದರೆ ಈ  ಅಭಿಯಾನಕ್ಕೆ ಹೆದರಿದ ಸಂಸದ ಅನಂತ್ ಕುಮಾರ್ ಹೆಗಡೆ  ತಮ್ಮ ಟ್ವೀಟರ್ ಖಾತೆ ಬ್ಲಾಕ್ ಮಾಡಿದ್ದು, ಆಸ್ಪತ್ರೆ ಕೇಳಿದ್ರೆ ಟ್ವೀಟರ್ ಖಾತೆ ಬ್ಲಾಕ್ ಮಾಡುತ್ತಾರೆಂದು ಸಾರ್ವಜನಿಕರು  ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಆಕ್ರೋಶ ವ್ಯಕ್ತಪಡಿಸದ್ದಾರೆ. ಈ ಹಿನ್ನಲೆ ಸಂಸದ ಅನಂತ್ ಕುಮಾರ್ ಹೆಗಡೆ  ಮತ್ತೆ ಅಕೌಂಟ್ ರೀ ಓಪನ್ ಮಾಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ಮಾ ಜಾರಿ ಮಾಡಿದ್ರೂ ಹೆದರಲ್ಲ: ಆ.5ರಂದು ಸಾರಿಗೆ ಸೇವೆ ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜಗದೀಪ್ ಧನಕರ್ ರಾಜೀನಾಮೆ: ಉಪ ರಾಷ್ಟ್ರಪತಿ ಹುದ್ದೆಯ ಚುನಾವಣಾ ಪ್ರಕ್ರಿಯೆ ಆರಂಭಿಸಿದ ಆಯೋಗ

ಧರ್ಮಸ್ಥಳ ಪ್ರಕರಣ: ರಾಜ್ಯ ಸರ್ಕಾರದಿಂದ ಎಸ್‌ಐಟಿಗೆ 20 ಪೊಲೀಸ್ ಅಧಿಕಾರಿಗಳ ನಿಯೋಜನೆ

ಬಾ ನಲ್ಲ ಮಧುಚಂದ್ರಕೆ ಪ್ರಕರಣ: ಪತಿ ಕೊಂದು ಜೈಲು ಸೇರಿದ್ದ ಸೋನಂ ನಡವಳಿಕೆಗೆ ಶಾಕ್

ಸುಳ್ಳು, ವಂಚನೆ ಮಾಡೋದೇ ಕಾಂಗ್ರೆಸ್ ಸರ್ಕಾರದ ಕೆಲಸ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments