Webdunia - Bharat's app for daily news and videos

Install App

ಉ.ಕ. ದಲ್ಲಿ ಆಸ್ಪತ್ರೆಗಾಗಿ ವಿದ್ಯಾರ್ಥಿಗಳಿಂದ ಅಭಿಯಾನ; ಟ್ವೀಟರ್ ಖಾತೆ ಬ್ಲಾಕ್ ಮಾಡಿದ ಸಂಸದ

Webdunia
ಶನಿವಾರ, 8 ಜೂನ್ 2019 (11:57 IST)
ಉತ್ತರ ಕನ್ನಡ : ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆಗಾಗಿ ವಿದ್ಯಾರ್ಥಿಗಳು ಸೋಶಿಯಲ್ ಮೀಡಿಯಾದಲ್ಲಿ ಅಭಿಯಾನ ಆರಂಭಿಸಿದ್ದು, ಇದಕ್ಕೆ ಹೆದರಿ ಸಂಸದ ಅನಂತ್ ಕುಮಾರ್ ಹೆಗಡೆ ಟ್ವೀಟರ್ ಖಾತೆ ಬ್ಲಾಕ್ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.




ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣದ ಮೂಲಕ ಆಸ್ಪತ್ರೆಗೆ ಬೇಡಿಕೆಯಿಟ್ಟು ಶಾಸಕ, ಸಂಸದ, ಪ್ರಧಾನಿಗೂ ಸಂದೇಶ ರವಾನೆ ಮಾಡಿದ್ದಾರೆ,  ಅಭಿಯಾನಕ್ಕೆ ಉತ್ತರ ಕನ್ನಡ ಜಿಲ್ಲೆಯ ಜನರ ಕೂಡ ಬೆಂಬಲ ನೀಡಿದ್ದಾರೆ. ಅಲ್ಲದೇ ಸಚಿವ ದೇಶಪಾಂಡೆ, ಸಂಸದ ಅನಂತ್ ಕುಮಾರ್ ಹೆಗಡೆ ಜನಪ್ರತಿನಿಧಿಗಳಿಗೆ ಆಸ್ಪತ್ರೆಗೆ ಬೇಡಿಕೆಯಿಟ್ಟು ಅಭಿಯಾನ ಶುರುಮಾಡಿದ್ದಾರೆ.


ಆದರೆ ಈ  ಅಭಿಯಾನಕ್ಕೆ ಹೆದರಿದ ಸಂಸದ ಅನಂತ್ ಕುಮಾರ್ ಹೆಗಡೆ  ತಮ್ಮ ಟ್ವೀಟರ್ ಖಾತೆ ಬ್ಲಾಕ್ ಮಾಡಿದ್ದು, ಆಸ್ಪತ್ರೆ ಕೇಳಿದ್ರೆ ಟ್ವೀಟರ್ ಖಾತೆ ಬ್ಲಾಕ್ ಮಾಡುತ್ತಾರೆಂದು ಸಾರ್ವಜನಿಕರು  ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಆಕ್ರೋಶ ವ್ಯಕ್ತಪಡಿಸದ್ದಾರೆ. ಈ ಹಿನ್ನಲೆ ಸಂಸದ ಅನಂತ್ ಕುಮಾರ್ ಹೆಗಡೆ  ಮತ್ತೆ ಅಕೌಂಟ್ ರೀ ಓಪನ್ ಮಾಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments