Webdunia - Bharat's app for daily news and videos

Install App

ಮುಸ್ಲಿಂ ವ್ಯಾಪಾರಿಗಳ ಬಳಿ ಚಿನ್ನ ಖರೀದಿ ಮಾಡಬಾರದಂತೆ ಅಭಿಯಾನ?

Webdunia
ಸೋಮವಾರ, 25 ಏಪ್ರಿಲ್ 2022 (08:40 IST)
ಬೆಂಗಳೂರು : ಹಿಜಬ್, ಹಲಾಲ್, ಅಜಾನ್ ಬೆನ್ನೆಲೆ ಇದೀಗ ಮುಸ್ಲಿಂ ವ್ಯಾಪಾರಿಗಳ ಬಳಿ ಚಿನ್ನ ಖರೀದಿ ಮಾಡದಂತೆ ಹಿಂದೂ ಪರ ಸಂಘಟನೆಗಳು ಅಭಿಯಾನ ಶುರುವಾಗಿದೆ.

ಮೇ 3ರಂದು ಅಕ್ಷಯ ತೃತೀಯ ಹಬ್ಬವಿದ್ದು, ಈ ವಿಶೇಷ ದಿನ ಸಾಮಾನ್ಯವಾಗಿ ಜನರು ಚಿನ್ನ ಖರೀದಿಗೆ ಮುಗಿಬೀಳುತ್ತಾರೆ. ಈ ಹಿನ್ನೆಲೆ ಮುಸ್ಲಿಂ ವ್ಯಾಪಾರಿಗಳ ಬಳಿ ಚಿನ್ನ ಖರೀದಿ ಮಾಡದಂತೆ ಟ್ವಿಟ್ಟರ್ನಲ್ಲಿ  ಹಿಂದೂ ಪರ ಸಂಘಟನೆಗಳು ಅಭಿಯಾನ ಪ್ರಾರಂಭವಾಗಿದೆ.

ರಾಜ್ಯದಲ್ಲಿ ಸರಿ ಸುಮಾರು ಮೂವತ್ತು ಸಾವಿರ ಚಿನ್ನದಂಗಡಿಗಳಿವೆ. ಅದರಲ್ಲಿ ಶೇಕಡಾ 30 ರಷ್ಟು ಮುಸ್ಲಿಂ ಮಾಲೀಕತ್ವದ ಮಳಿಗೆಗಳಿದ್ದು, ಬಹುತೇಕ ಮುಸ್ಲಿಂ ವ್ಯಾಪಾರಿಗಳು ಕೇರಳ ಮೂಲದ ಮುಸ್ಲಿಂ ವ್ಯಾಪಾರಿಗಳಾಗಿದ್ದಾರೆ.

ಕಳೆದ ಎರಡು ವರ್ಷದಿಂದ ಕೊರೊನಾ ಹಿನ್ನೆಲೆ ವ್ಯಾಪಾರ ಡಲ್ ಆಗಿತ್ತು. ಆದರೆ ಈ ವರ್ಷದ ಅಕ್ಷಯ ತೃತೀಯಕ್ಕೆ ಭರ್ಜರಿ ವ್ಯಾಪಾರದ ನಿರೀಕ್ಷೆಯಲ್ಲಿ ಚಿನ್ನದ ಅಂಗಡಿ ಮಾಲೀಕರಿದ್ದಾರೆ. 

ಅಕ್ಷಯ ತೃತೀಯ ದಿನದಂದೇ ರಾಜ್ಯಾದ್ಯಂತ ಬರೋಬ್ಬರಿ ಒಂದು ಸಾವಿರ ಕೋಟಿ ವ್ಯಾಪಾರವಾಗುಚ ನಿರೀಕ್ಷೆಯನ್ನು ಮಾಲೀಕರು ಹೊಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Belgavi: ಈ ಗ್ಯಾಂಗ್ ರೇಪ್‌ ಕರ್ನಾಟಕದಲ್ಲಿ ನಡೆದಿದೆಯಾ ಎಂದಾಗ ಅಚ್ಚರಿಯಾಗುತ್ತದೆ

ನನ್ನ ಸಹೋದರನಿಂದ ಬೇರ್ಪಡಿಸಲು ಕನಸು ಕಾಣುವವರು ಯಶಸ್ವಿಯಾಗುವುದಿಲ್ಲ: ತೇಜ್ ಪ್ರತಾಪ್ ಯಾದವ್‌

ನಿಜವಾದ ಪ್ರೀತಿ, ಗೋಮಾಂಸ ತಿನ್ನಿಸಿ, ಬೂರ್ಖಾ ಧರಿಸುತ್ತಿರಲಿಲ್ಲ: ಎಸ್‌ಡಿಪಿಐ ನಿಷೇಧಕ್ಕೆ ಮುತಾಲಿಕ್ ಒತ್ತಾಯ

Covid 19: ದೇಶದಲ್ಲಿ ದಿಢೀರನೇ ಏರಿಕೆ ಕಂಡ ಕೋವಿಡ್ ಪ್ರಕರಣಗಳು, ರಾಜ್ಯವಾರು ಇಲ್ಲಿದೆ

CM Himanta Biswa Sarma: ಪಾಕ್ ಪರ ಬ್ಯಾಟಿಂಗ್ ಮಾಡಿದ್ರೆ ಜೈಲು ಕಂಬಿ ಗ್ಯಾರಂಟಿ

ಮುಂದಿನ ಸುದ್ದಿ
Show comments