Webdunia - Bharat's app for daily news and videos

Install App

ಇಂದಿನಿಂದ ಹಲಾಲ್ ಉತ್ಪನ್ನಗಳನ್ನ ಖರೀದಿಸದಂತೆ ಅಭಿಯಾನ!

Webdunia
ಸೋಮವಾರ, 17 ಅಕ್ಟೋಬರ್ 2022 (21:16 IST)
ಹಿಜಾಬ್ ನಿಂದ ಶುರುವಾದ ಧರ್ಮ ಸಂಘರ್ಷ, ವ್ಯಾಪಾರ ಕ್ಷೇತ್ರಕ್ಕೂ ಮೆತ್ತುಕೊಂಡಿದೆ.  ದೀಪಾವಳಿ ಹಬ್ಬಕ್ಕೆ ಹಲಾಲ್ ಸರ್ಟಿಫೈಡ್ ಇರುವ ಉತ್ಪನ್ನಗಳನ್ನ ಬಹಿಷ್ಕರಿಸಿ ಎಂದು, ಹಿಂದೂ ಸಂಘಟನೆಗಳು ಬೆಂಗಳೂರಿನಲ್ಲಿ ಮಹಾ ಸಭೆ ನಡೆಸಿ, ಜನ್ರಿಗೆ ಕರೆ ನೀಡಿದೆ. 
 
 ಇಂದಿನಿಂದ ಕರಪತ್ರಗಳ ಮೂಲಕ ಹಲಾಲ್ ಮುಕ್ತ ದೀಪಾವಳಿ ಆಚರಿಸೋಣ ಎಂದು ಕರಪತ್ರಗಳನ್ನ ಹಂಚಲಿದ್ದಾರೆ.ನಿನ್ನೆ ಸಂಜೆ ಬೆಂಗಳೂರಿನಲ್ಲಿ ಹಲಾಲ್ ವಿರೋಧಿ ಸಮ್ಮೇಳನ ನಡೆಸಿ, ಹಾಲಾಲ್ ಬಾಯ್ಕಾಟ್ ಮಾಡಿ ಹಬ್ಬ ಆಚರಣೆ ಮಾಡೊಣ ಎಂದು  ಹಿಂದೂಪರ ಸಂಘಟನೆಗಳು ಕರೆ ಕೊಟ್ಟಿವೆ. 
 
 ಹಲಾಲ್ ಪ್ರಮಾಣ ಪತ್ರದ ಹೆಸರಿನಲ್ಲಿ ದೇಶಾದ್ಯಂತ ಹಿಂದೂ ವ್ಯಾಪಾರಿಗಳಿಂದ ಸಾವಿರಾರು ಕೋಟಿ ರೂಪಾಯಿ ಲೂಟಿ ಮಾಡಲಾಗುತ್ತಿದೆ.  ಪ್ರತಿ ಜಿಲ್ಲೆಗಳಲ್ಲೂ ನಮ್ಮ ಅಭಿಯಾನ ನಡೆಯಲಿದ್ದು,  ಹಲಾಲ್ ಸರ್ಟಿಫೈಡ್ ಇರುವ ಉತ್ಪನ್ನಗಳನ್ನ ಖರೀದಿಸದಂತೆ, ಕರಪತ್ರಗಳ ಮೂಲಕ‌ ಜನರಿಗೆ ಜಾಗೃತಿ ಮೂಡಿಸ್ತೇವೆ. ನಮ್ಮ ಅಭಿಯಾನ ರಾಜ್ಯಾದ್ಯಾಂತ ನಡೆಯಲಿದೆ ಅಂತ ಹಿಂದೂ ಜನ‌ ಜಾಗೃತಿ ವೇದಿಕೆಯ ಮೋಹನ್ ಗೌಡ ಹೇಳಿದರು.
 
 ಹಬ್ಬಕ್ಕೂ ಮುನ್ನವೇ ಮುಸ್ಲಿಂ ಅಂಗಡಿಗಳಲ್ಲಿ ಹಲಾಲ್ ಮಾಂಸ ಖರೀದಿಸಬೇಡಿ. ಉತ್ಪನ್ನಗಳನ್ನೂ ಬಹಿಷ್ಕರಿಸಿ ಅನ್ನೋ‌ ಅಭಿಯಾನ ಶುರುವಾಗಿದ್ದು , ಧರ್ಮದ ಕಿಡಿ ಹೆಚ್ಚಾಗುವಂತೆ ಮಾಡಿದೆ. ಹಿಂದೂಪರ ಸಂಘಟನೆಗಳ ಅಭಿಯಾನಗಳಿಗೆ ಕೆಲ ಮುಸ್ಲಿಂ ಮುಖಂಡರುಗಳು ತೀವ್ರ ವಿರೋಧವನ್ನ ವ್ಯಕ್ತಪಡಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲ್ಲದಕ್ಕೂ ಮೂಗು ತೂರಿಸುವ ರಾಹುಲ್ ಗಾಂಧಿಯವರು ಈಗ ಎಲ್ಲಿದ್ದಾರೆ: ಶೋಭಾ ಕರಂದ್ಲಾಜೆ

Chinnaswamy Stampede: ಗೋವಿಂದರಾಜ್‌ಗೆ ಗೇಟ್‌ಪಾಸ್‌: ಸರ್ಕಾರಕ್ಕೆ ಜ್ಞಾನೋದಯವಾಯ್ತು ಎಂದ ಎಚ್‌ಡಿಕೆ

Bengaluru stampede: ನಂಗೆ ಮಗ ಬೇಕು.. ಮಗನ ಸಮಾಧಿ ಮೇಲೆ ಬಿದ್ದು ಗೋಳಾಡಿದ ಭೂಮಿಕ್ ತಂದೆ

Chinnaswamy stampede: ಕಮಿಷನರ್ ಬಿ ದಯಾನಂದ ಪರವಾಗಿ ಪ್ರತಿಭಟಿಸಿದ ಕಾನ್ಸ್ ಟೇಬಲ್ ಕೊನೆಗೆ ಆಗಿದ್ದೇನು

Namma Metro: ತಾಯಂದಿರೇ ಗಮನಿಸಿ, ನಮ್ಮ ಮೆಟ್ರೋ ನಿಲ್ದಾಣದಲ್ಲಿ ಇನ್ನು ಈ ಸೌಲಭ್ಯವಿರಲಿದೆ

ಮುಂದಿನ ಸುದ್ದಿ
Show comments