Webdunia - Bharat's app for daily news and videos

Install App

ಪಾಸಿಟಿವಿ ದರ ಇಳಿಕೆಯಾಗದೇ ಅನ್ ಲಾಕ್ ಇಲ್ಲ: ಸಿಎಂ ಸ್ಪಷ್ಟನೆ

Webdunia
ಶನಿವಾರ, 5 ಜೂನ್ 2021 (09:14 IST)
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಕಡಿಮೆಯಾಗುತ್ತಿರುವುದು ಸಮಾಧಾನಕರ ವಿಚಾರ. ಈ ನಡುವೆ ಪಾಸಿಟಿವಿ ದರ ಕಡಿಮೆಯಾಗದೇ ಅನ್ ಲಾಕ್ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.


ನಿನ್ನೆ ರಾಜ್ಯದಲ್ಲಿ 16,068 ಪ್ರಕರಣಗಳು ದಾಖಲಾಗಿದ್ದವು. ಪಾಸಿಟಿವಿ ದರ ಶೇ.10 ಕ್ಕೆ ಇಳಿಕೆಯಾಗುತ್ತಿದೆ. ಬೆಂಗಳೂರಿನಲ್ಲಿ ಶೇ.5 ರ ಆಸುಪಾಸು ಪಾಸಿಟಿವಿ ದರವಿದೆ.

ಇಡೀ ರಾಜ್ಯದಲ್ಲಿ ಪಾಸಿಟಿವಿ ದರ ಶೇ.5 ಕ್ಕೆ ಇಳಿಕೆಯಾಗದೇ ಲಾಕ್ ಡೌನ್ ಮುಕ್ತಗೊಳಿಸಲಾಗದು. ಇದಕ್ಕಾಗಿ ಎಲ್ಲಾ ಜಿಲ್ಲಾಡಳಿತಗಳು ಶ್ರಮಿಸಬೇಕು ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments