Webdunia - Bharat's app for daily news and videos

Install App

ಸನಾತನ ಧರ್ಮವನ್ನು ಪರಾವಲಂಬಿ ಜೀವಿ ಅಳಿಸಲು ಸಾಧ್ಯವೇ- ಯೋಗಿ ಆದಿತ್ಯನಾಥ್

Webdunia
ಶನಿವಾರ, 9 ಸೆಪ್ಟಂಬರ್ 2023 (18:00 IST)
ರಾವಣನ ಅಹಂಕಾರ, ಕಂಸನ ಘರ್ಜನೆಯಿಂದ ಅಲುಗಾಡದ ಸನಾತನ ಧರ್ಮವನ್ನು ಈಗ ಅಳಿಸಲು ಸಾಧ್ಯವೇ? ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಶ್ನೆ ಮಾಡಿದ್ದಾರೆ. ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾ, ಕೊರೊನಾಗೆ ಹೋಲಿಸಿದ್ದರು, ಇವುಗಳ ವಿರುದ್ಧ ಹೋರಾಡುವ ಬದಲು ಸನಾತನ ಧರ್ಮವನ್ನು ಬುಡದಿಂದಲೇ ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದರು. ರಾವಣನ ಅಹಂಕಾರದಿಂದ, ಕಂಸನ ಘರ್ಜನೆಯಿಂದ ಅಲುಗಾಡದ, ಔರಂಗಜೇಬನ ದುಷ್ಕೃತ್ಯಗಳಿಂದ ನಾಶಮಾಡಲು ಸಾಧ್ಯವಾಗದ ಸನಾತನ ಧರ್ಮವನ್ನು ಪರಾವಲಂಬಿ ಜೀವಿ ಅಳಿಸಿಹಾಕಲು ಸಾಧ್ಯನಾ ಎಂದು ಕೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments