Webdunia - Bharat's app for daily news and videos

Install App

'ನಿನ್ನನ್ನು ಬಿಟ್ಟು ಬದುಕಲಾರೆ': ಹುಂಡಿ ಎಣಿಕೆ ವೇಳೆ ಲವ್‌ ಲೆಟರ್ ಪತ್ತೆ

Sampriya
ಮಂಗಳವಾರ, 30 ಜುಲೈ 2024 (18:02 IST)
Photo Courtesy X
ಕೋಲಾರ: ಇಲ್ಲಿನ ಚಿಕ್ಕತಿರುಪತಿ ಶ್ರೀ ಪ್ರಸನ್ನ ವೆಂಕಟೇಶ್ವರ ದೇವಾಲಯದ ಹುಂಡಿಯ ಎಣಿಕೆ ಕಾರ್ಯ ವೇಳೆ ಹಣದ ಜತೆಗೆ ಲವ್‌ ಲೆಟರ್ ಪತ್ತೆಯಾಗಿದೆ.

ದೇವಾಲಯದಲ್ಲಿ ಪ್ರತಿಮೂರು ತಿಂಗಳಿಗೊಮ್ಮೆ ನಡೆಯುವ ಹುಂಡಿ ಎಣಿಕೆ ಕಾರ್ಯದಲ್ಲಿ ಚಿನ್ನ ಬೆಳ್ಳಿ ಸಹಿತ ಭಕ್ತರು ಲಕ್ಷಾಂತರು ದೇಣಿಗೆ ನೀಡುತ್ತಾರೆ. ಆದರೆ ಈ ಬಾರಿ ಹುಡುಗಿಯೊಬ್ಬಳು ಪ್ರಿಯಕರ ಕೃಷ್ಣನಿಗೆ ಲವ್‌ ಲೆಟರ್‌ ಅನ್ನು ಬರೆದು ಹಾಕಿದ್ದಾಳೆ. ಇದನ್ನು ನೋಡಿದ ಸಿಬ್ಬಂದಿ ಅಚ್ಚರಿಗೆ ಒಳಗಾಗಿದ್ದಾರೆ.

ಲವ್‌ ಲೆಟರ್‌ನಲ್ಲಿ ಏನಿದೆ: 'ಪ್ರಿಯಕರ ಕೃಷ್ಣನಿಗೆ ಐ ಲವ್' ಎಂದು ಬರೆದಿರುವ ಪ್ರಿಯತಮೆ. ಬೆಳಗಾವಿ ಮೂಲದ ಪ್ರಿಯತಮೆ  ಹೆಸರಲ್ಲಿ ಬರೆದಿರುವ ಲವ್ ಲೆಟರ್, 'ನಿನ್ನನ್ನು ಬಿಟ್ಟು ನಾನು ಬದುಕಲಾರೆ. ನಾನು ಕಣ್ಣು ಮುಚ್ಚಿದರೂ, ಕಣ್ಣುಬಿಟ್ಟರೂ ನೀನೇ ಕಾಣಿಸುತ್ತೀಯಾ, ನಿನ್ನನ್ನು ನನ್ನಷ್ಟು ಪ್ರೀತಿ ಮಾಡುವವಳು ಈ ಜಗತ್ತಿನಲ್ಲಿ ಯಾರೂ ಇಲ್ಲ..' ಎಂದು ಲೆಟರ್‌ನಲ್ಲಿ ಆಕೆ ಬರೆದಿದ್ದಾಳೆ.

ಎಣಿಕೆ ಕಾರ್ಯದಲ್ಲಿ ಕೆನರಾ ಬ್ಯಾಂಕ್ ಸಿಬ್ಬಂದಿ, ಕಂದಾಯ ಇಲಾಖೆ ಸಿಬ್ಬಂದಿ ಹಾಗೂ ಸ್ಥಳೀಯ ಖಾಸಗಿ ಶಾಲಾ ವಿದ್ಯಾರ್ಥಿಗಳಿಂದ  ಭಾಗಿಯಾಗಿದ್ದರು.  ಈ ವೇಳೆ ತಹಶೀಲ್ದಾರ್ ರಮೇಶ್,  ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಸೆಲ್ವಮಣಿ ಭಾಗಿಯಾಗಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments