Webdunia - Bharat's app for daily news and videos

Install App

ಶಸ್ತ್ರಚಿಕಿತ್ಸೆ ಇಲ್ಲದೇ ವೆರಿಕೋಸ್ ವೇಯ್ನ್ ನೋವನ್ನು ಪರಿಹರಿಸಿಕೊಳ್ಳಬಹುದೇ? ಇಲ್ಲಿದೆ ಅಂಥದೊಂದು ಮಾರ್ಗ

Webdunia
ಮಂಗಳವಾರ, 4 ಜನವರಿ 2022 (17:53 IST)
ವೆರಿಕೋಸ್ ವೇಯ್ನ್ ಅಥವಾ ರಕ್ತನಾಳಗಳ ಉಬ್ಬುವಿಕೆ. ಇದು ಇವತ್ತಿಗೆ ವಯೋಮಾನ ಬೇಧವಿಲ್ಲದೇ ಬಹುತೇಕರನ್ನು ಕಾಡುತ್ತಿರುವ ಒಂದು ಗಂಭೀರ ಸಮಸ್ಯೆ.
ವರದಿಯೊಂದರ ಪ್ರಕಾರ ಭಾರತದಲ್ಲಿ ಪ್ರತಿವರ್ಷ ಒಂದು ಕೋಟಿ ಜನ ಇದರಿಂದ ಬಳಲುತ್ತಾರೆ. ಶೇ. 30ರಷ್ಟು ಇದರಲ್ಲಿ ಯುವ ಜನರೇ ಇದ್ದಾರೆ.
ರಕ್ತಪರಿಚಲನೆಯಲ್ಲಿ ಅಡೆತಡೆ ಉಂಟಾದಾಗ ನರಗಳು ಉಬ್ಬಿಕೊಳ್ಳುವ ಈ ಪ್ರಕ್ರಿಯೆ ಹಲವು ಕಾರಣಗಳಿಂದ ಬರುತ್ತದೆ. ಕಾಲುಗಳು ಜೋಮು ಹಿಡಿಯುವುದು, ಮೀನಖಂಡಗಳು ಹಿಡಿದುಕೊಂಡಂತಾಗುವುದು ಇಂಥ ಸಮಸ್ಯೆಗಳಿಂದ ಪ್ರಾರಂಭವಾಗಿ ಚರ್ಮ ಕಪ್ಪಾಗುವಿಕೆ, ತುರಿಕೆ ಇಂಥ ಸಮಸ್ಯೆಗಳ ಕಡೆಗೂ ವಿಸ್ತರಿಸಿಕೊಳ್ಳುವುದನ್ನು ಕಾಣಬಹುದು. ಕೆಲವೊಂದು ಪ್ರಕರಣಗಳಲ್ಲಿ ಬೆರಳುಗಳನ್ನೇ ತೆಗೆಯಬೇಕಾದ, ಕಾಲನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಬೇಕಾದ ಪ್ರಕರಣಗಳವರೆಗೂ ಹೋಗಿರುವುದನ್ನು ಕಾಣಬಹುದು.
ಹೀಗೆಲ್ಲ ನರಳಾಟ ಅನುಭವಿಸುತ್ತಿರುವವರ ಪಾಲಿಗೆ ಆಶಾಕಿರಣ ಡಾ.ಎಂ.ವಿ ಉರಾಳ್. ಈ ವೆರಿಕೋಸ್ ವೇಯ್ನ್ ಗಳ ಪರಿಹಾರಕ್ಕೆಂದು ಆಯುರ್ವೇದದಲ್ಲಿ ಹೊಸ ಔಷಧಿಯ ಆವಿಷ್ಕಾರ ಮಾಡಿದ್ದಾರೆ. ಇವರು ಮೂಲತಃ ಉಡುಪಿ ಜಿಲ್ಲೆಯವರು. ಕೊಪ್ಪದಲ್ಲಿ ಆಯುರ್ವೇದ ಕೋರ್ಸ್ (ಬಿ.ಎ.ಎಂ.ಎಸ್) ಪೂರೈಸಿದ್ದಾರೆ. ಸಂಶೋಧನಾ ಸಂಸ್ಥೆಗಳ ಸಹಯೋಗದೊಂದಿಗೆ ಅವರು ಶಸ್ತ್ರ ಚಿಕಿತ್ಸೆ ಇಲ್ಲದೆ ವೆರಿಕೋಸ್ ವೈಯ್ನ್ ಅನ್ನು ಕಡಿಮೆ ಮಾಡುವಂತ ಔಷಧ ಸಿದ್ಧಪಡಿಸಿದ್ದಾರೆ. ಈವರೆಗೆ 3,000 ಕ್ಕೂ ಹೆಚ್ಚು ರೋಗಿಗಳಿಗೆ ಯಶಸ್ವಿ ವೆರಿಕೋಸ್ ವೇಯ್ನ್ ಗುಣಪಡಿಸಿದ್ದಾರೆ.
 
ಹುಬ್ಬಳ್ಳಿಯಲ್ಲಿ ಸೇವಾ ಲಭ್ಯತೆ
 
2022ರ ಜನವರಿ ಆರರಂದು ಮತ್ತು 20ರಂದು ಹುಬ್ಬಳ್ಳಿಯಲ್ಲಿ ಡಾ ಉರಾಳ್ಸ್ ವೆರಿಕೋಸ್ ವೇನ್ಸ್ ಆಯುರ್ವೇದ ಕೇರ್ ಸಂಸ್ಥೆಯ ವೈದ್ಯರು ಚಿಕಿತ್ಸೆ ಗೆ ಲಭ್ಯವಿರುತ್ತಾರೆ. ಅದಾದ ನಂತರ ಪ್ರತಿ ತಿಂಗಳ ಮೊದಲ ಮತ್ತು ಮೂರನೇ ಗುರುವಾರದಂದು ಹುಬ್ಬಳ್ಳಿಯ ಪಿಬಿ ರಸ್ತೆಯ ಕಲ್ಮೇಶ್ವರ ಕ್ಲಿನಿಕ್ ನಲ್ಲಿ ವೈದ್ಯರು ವೆರಿಕೋಸ್ ವೇಯ್ನ್ ಚಿಕಿತ್ಸೆಗೆ ಲಭ್ಯರಿರುತ್ತಾರೆ.
ಉಳಿದಂತೆ ಬೆಂಗಳೂರು, ಮಂಗಳೂರು, ಮೈಸೂರು, ಹಾಸನ, ಶಿವಮೊಗ್ಗ, ಕೋಲಾರ, ಬಳ್ಳಾರಿ, ಕುಶಾಲನಗರ, ಸಾಗರ, ರಾಯಚೂರು, ಬೀದರ್, ನಾರಾಯಣಪುರ ಪುನಾ, ಹೈದ್ರಾಬಾದ್ ನಲ್ಲಿ ಡಾ. ಉರಾಳ್ ಅವರ ಸಂಸ್ಥೆಯಿಂದ ಚಿಕಿತ್ಸೆ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 8431114028, 8105371042 ಸಂಖ್ಯೆಯನ್ನು ಸಂಪರ್ಕಿಸಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಮುಂದಿನ ಸುದ್ದಿ
Show comments