Webdunia - Bharat's app for daily news and videos

Install App

ಕ್ಯಾ. ಮಣಿವಣ್ಣನ್ ವರ್ಗಾವಣೆ : ಸಚಿವ ಹೀಗೆ ಹೇಳೋದಾ

Webdunia
ಮಂಗಳವಾರ, 12 ಮೇ 2020 (18:59 IST)
ರಾಜ್ಯ ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಕ್ಯಾ. ಪಿ.ಮಣಿವಣ್ಣನ್ ವರ್ಗಾವಣೆ ಕುರಿತು ಕಾರ್ಮಿಕ ಸಚಿವ ಮಾತನಾಡಿದ್ದಾರೆ.

ಸರ್ಕಾರಿ ಅಧಿಕಾರಿಗಳ ವರ್ಗಾವಣೆ ಸರ್ಕಾರದ ಒಂದು ಸಹಜ ಪ್ರಕ್ರಿಯೆ. ಇದಕ್ಕೆ ರಾಜ್ಯ ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಕ್ಯಾ. ಪಿ.ಮಣಿವಣ್ಣನ್ ಹೊರತಲ್ಲ. ಹೀಗಂತ ಸಕ್ಕರೆ ಮತ್ತು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ತಿಳಿಸಿದ್ದಾರೆ.  

ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಆಡಳಿತಾತ್ಮಕ ಹಿತದೃಷ್ಠಿಯಿಂದ ಅಧಿಕಾರಿಗಳ ವರ್ಗಾವಣೆಯನ್ನು ಕೈಗೊಳ್ಳುವುದು ಸಹಜ. ಆಡಳಿತದ ಹಿತದೃಷ್ಠಿಯಿಂದ ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಕ್ಯಾ. ಪಿ. ಮಣಿವಣ್ಣನ್ ಅವರ ವರ್ಗಾವಣೆಯಾಗಿದೆ.

ಈಗಾಗಲೇ ಅವರು ಇಲಾಖೆಯಲ್ಲಿ ಸುಮಾರು ಎರಡು ವರ್ಷಗಳ ಸೇವೆ ಸಲ್ಲಿಸಿದ್ದಾರೆ. ಹೀಗಾಗಿ ಸಹಜವಾಗಿ ಅವರು ವರ್ಗಾವಣೆಗೊಂಡಿದ್ದಾರೆ. ಇದರಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ಸಚಿವ ಹೆಬ್ಬಾರ್ ಸ್ಪಷ್ಟಪಡಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuwamshi murder: ಸೋನಂಗೆ ನನ್ನ ಮೇಲೆ ಇಂಟ್ರೆಸ್ಟೇ ಇಲ್ಲ ಎಂದಿದ್ದ ರಾಜ ರಘುವಂಶಿ

ಹಳೇ ಜಾತಿ ಸಮೀಕ್ಷೆಗೆ 187 ಕೋಟಿ ಖರ್ಚಾಯ್ತಲ್ಲಾ ಅಂದ್ರೆ ಅದೆಲ್ಲಾ ಪರ್ವಾಗಿಲ್ಲ ಎಂದ ಸತೀಶ್ ಜಾರಕಿಹೊಳಿ

E Tukaram: ಬಳ್ಳಾರಿ ಚುನಾವಣೆಗೆ ಬರೋಬ್ಬರಿ 21 ಕೋಟಿ ಹಣ ಬಳಕೆ: ಸಂಸದ ಇ ತುಕರಾಂ ಇಡಿ ವಶಕ್ಕೆ

Gold price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvamshi murder: ಗುಡ್ಡ ಹತ್ತಿ ಸುಸ್ತು ಎಂದಿದ್ದ ಹಂತಕರಿಗೆ ಸೋನಂ ನೀಡಿದ್ದ ಆಫರ್ ಏನು

ಮುಂದಿನ ಸುದ್ದಿ
Show comments