Webdunia - Bharat's app for daily news and videos

Install App

ಜಮೀನಿಗೆ ನುಗ್ಗಿದ ಕಾಲುವೆ ನೀರು; ಹೈರಾಣಾದ ಬೆಳೆಗಾರ

Webdunia
ಮಂಗಳವಾರ, 21 ಆಗಸ್ಟ್ 2018 (17:00 IST)
ಎಡದಂಡೆಯ ಮೊದಲ ವಿತರಣಾ ಕಾಲುವೆ ಒಡೆದ ಪರಿಣಾಮ ರೈತರ ಜಮೀನುಗಳಿಗೆ ನೀರು ನುಗ್ಗಿದೆ. ಹೀಗಾಗಿ ಕಷ್ಟಪಟ್ಟ ಬೆಳೆದ ಬೆಳೆ ನೀರು ಪಾಲಾಗಿರುವುದರಿಂದ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ.

ವಿಜಯಪುರ ಜಿಲ್ಲೆಯ ಆಲಮಟ್ಟಿ ಸಮೀಪದ ಯಲಗೂರ ಗ್ರಾಮದ ಬಳಿ ಆಲಮಟ್ಟಿ ಎಡದಂಡೆ ಮೊದಲ ವಿತರಣಾ ಕಾಲುವೆ ಒಡೆದಿದೆ. ಇದರಿಂದಾಗಿ ಕಾಲುವೆ ಅಕ್ಕ ಪಕ್ಕದ 30 ಕ್ಕೂ ಅಧಿಕ ಎಕರೆ ಜಮೀನಿಗೆ ನೀರು ನುಗ್ಗಿದೆ. ನೀರು ಜಮೀನಿಗೆ ನುಗ್ಗಿದರೂ ತಕ್ಷಣಕ್ಕೆ ಕೆಬಿಜೆಎನ್ ಎಲ್ ಅಧಿಕಾರಿಗಳು ಭೇಟಿ ನೀಡಿಲ್ಲ. ಹೀಗಾಗಿ ಜಮೀನಿನಲ್ಲಿ ಬೆಳೆದ ಕಬ್ಬು, ಮೆಕ್ಕೆಜೋಳ, ತೊಗರಿ ಜಲಾವೃತವಾಗಿವೆ. ತಕ್ಷಣಕ್ಕೆ ಸ್ಪಂದಿಸದ ಸೆಕ್ಷನ್ ಆಫೀಸರ್ ಆರ್.ಕೆ. ಜೋಗನ್ನವರ ಅವರನ್ನು ರೈತರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.  

ವಿಜಯಪುರ ಜಿಲ್ಲೆ ನಿಡಗುಂದಿ ತಾಲ್ಲೂಕಿನ ಯಲಗೂರು ಗ್ರಾಮದ ಯಲ್ಲವ್ವ ದಾಸರ, ಕನಕಪ್ಪ  ದಾಸರ, ರಂಗಪ್ಪ  ದಾಸರ, ಅಶೋಕ ತಳವಾರ, ಕಲ್ಲಪ್ಪ  ವಾಲೀಕರ,  ಪರಶುರಾಮ  ತಳವಾರ, ನಿಂಗಪ್ಪ ಡೆಂಗಿ, ಗುಂಡಪ್ಪ  ತಳವಾರ ಅವರ ಜಮೀನಿಗೆ ನೀರು ನುಗ್ಗಿದ್ದು, ಬೆಳೆ ಹಾನಿಗೊಳಗಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments