Webdunia - Bharat's app for daily news and videos

Install App

ಜನಾರ್ದನ ರೆಡ್ಡಿ ಜಾಮೀನು ರದ್ದಿಗೆ ಎಸ್‌‍ಐಟಿ ಮನವಿ

Webdunia
ಮಂಗಳವಾರ, 7 ನವೆಂಬರ್ 2017 (15:35 IST)
ಅಕ್ರಮ ಗಣಿಗಾರಿಕೆ ಅವ್ಯವಹಾರದಲ್ಲಿ ಆರೋಪಿಯಾಗಿರುವ ಬಿಜೆಪಿ ಮುಖಂಡ ಗಾಲಿ ಜನಾರ್ದನ ರೆಡ್ಡಿ ತನಿಖೆಗೆ ಹಾಜರಾಗುತ್ತಿಲ್ಲವಾದ್ದರಿಂದ ಅವರ ಜಾಮೀನು ರದ್ದುಗೊಳಿಸುವಂತೆ ಕೋರಿ ವಿಶೇಷ ತನಿಖಾ ತಂಡ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದೆ.
11 ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಪಡೆದಿರುವ ರೆಡ್ಡಿ, ವಿಚಾರಣೆಗಾಗಿ ನೋಟಿಸ್ ನೀಡಿದರೂ ಹಾಜರಾಗುತ್ತಿಲ್ಲ. ಕೂಡಲೇ ಅವರ ಜಾಮೀನು ರದ್ದುಗೊಳಿಸಬೇಕು ಎಂದು ಎಸ್‌ಐಟಿ ಕೋರಿದೆ.
 
ಎಸ್‌ಐಟಿ ಸಲ್ಲಿಸಿದ ಅರ್ಜಿಯನ್ನು ವಿರೋಧಿಸಿ ಆಕ್ಷೇಪಣೆ ಸಲ್ಲಿಸಿದ ರೆಡ್ಡಿ ಪರ ವಕೀಲರು ತಮ್ಮ ಕಕ್ಷಿದಾರ ತನಿಖೆಗೆ ಎಲ್ಲಾ ರೀತಿಯ ಬೆಂಬಲ ನೀಡುತ್ತಿದ್ದಾರೆ ಎಂದು ಪ್ರತಿವಾದ ಮಂಡಿಸಿದ್ದಾರೆ.
 
 ಲೋಕಾಯುಕ್ತ ವಿಶೇಷ ನ್ಯಾಯಾಲಯ ಮುಂದಿನ ವಿಚಾರಣೆಯನ್ನು ನವೆಂಬರ್ 14 ಕ್ಕೆ ಮುಂದೂಡಿದೆ ಎಂದು ನ್ಯಾಯಾಲಯದ ಮೂಲಗಳು ತಿಳಿಸಿವೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಳೆಯಿಂದ ಧರ್ಮಸ್ಥಳದಲ್ಲಿ ಹೂತಿಟ್ಟ ಶವಗಳ ಬಗ್ಗೆ ಎಸ್ಐಟಿ ತನಿಖೆ ಶುರು

ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ: ಎನ್.ರವಿಕುಮಾರ್

Nimisha Priya: ಅಂತೂ ಮರಣದಂಡನೆಯಿಂದ ಪಾರಾದ ನರ್ಸ್ ನಿಮಿಷ ಪ್ರಿಯಾ

ಧರ್ಮಸ್ಥಳ ಪ್ರಕರಣದ ಎಸ್ಐಟಿ ತಂಡದ ಬಗ್ಗೆ ಜಿ ಪರಮೇಶ್ವರ್ ಮಹತ್ವದ ಹೇಳಿಕೆ

ವ್ಯಾಪಾರಿಗಳಿಗೆ ನೋಟಿಸ್ ನೀಡಿರುವುದರ ಹಿಂದೆ ಕಾಂಗ್ರೆಸ್ ಷಡ್ಯಂತ್ರವಿದೆ ಎಂದ ಸಿಟಿ ರವಿ

ಮುಂದಿನ ಸುದ್ದಿ
Show comments