Webdunia - Bharat's app for daily news and videos

Install App

ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ರದ್ದುಗೊಳಿಸಿ; ಹೈಕೋರ್ಟ್ ಗೆ ಮನವಿ ಸಲ್ಲಿಕೆ

Webdunia
ಗುರುವಾರ, 21 ಮೇ 2020 (09:18 IST)
Normal 0 false false false EN-US X-NONE X-NONE

ಬೆಂಗಳೂರು : ಕೊರೊನಾ ಭೀತಿ ಹಿನ್ನಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ನಡೆಸದೇ ಮಕ್ಕಳನ್ನು ಉತ್ತೀರ್ಣಗೊಳಿಸುವಂತೆ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

 

ಇಡೀ ದೇಶದಾದ್ಯಂತ ಕೊರೊನಾ ಭೀತಿ ಎದುರಾದ ಹಿನ್ನಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಆದರೆ ಜೂನ್ 25ರಿಂದ  ಜುಲೈ 4ರವರೆಗೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ಸಾಮಾಜಿಕ ಅಂತರದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ನಡೆಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.
 

ಆದರೆ ಇದೀಗ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ನಡೆಸದೇ ಮಕ್ಕಳನ್ನು ಉತ್ತೀರ್ಣಗೊಳಿಸುವಂತೆ ವಕೀಲರ ತಂಡವೊಂದು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಮಹಾರಾಷ್ಟ್ರ, ಪಂಜಾಬ್ ಮತ್ತು ಮಧ್ಯಪ್ರದೇಶದಂತೆ  ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ರದ್ದುಗೊಳಿಸಿ ಮಕ್ಕಳನ್ನು ಉತ್ತೀರ್ಣಗೊಳಿಸುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನವನ್ನು ಉಳಿಸಲು ಬಿಹಾರದಲ್ಲಿ ನಮ್ಮೊಂದಿಗೆ ಸೇರಿ: ರಾಹುಲ್ ಗಾಂಧಿ ಮನವಿ

ಧರ್ಮಸ್ಥಳ, ಅನಾಮಿಕ ಬಿಜೆಪಿಯ ಸೃಷ್ಟಿ: ಈಶ್ವರ್ ಖಂಡ್ರೆ ಹೊಸ ಬಾಂಬ್‌

ಪಕ್ಷದ ಶಿಸ್ತು ಉಲ್ಲಂಘನೆ: ಶಾಸಕಗೆ ಶಿವಗಂಗಾಗೆ ಬಿಸಿ ಮುಟ್ಟಿಸಿದ ಡಿಕೆ ಶಿವಕುಮಾರ್‌

ಆನ್‌ಲೈನ್‌ನಲ್ಲಿ ಹಾಲು ಆರ್ಡರ್ ಮಾಡಲು ಹೋಗಿ ಲಕ್ಷ ಲಕ್ಷ ಕಳೆದುಕೊಂಡ ವೃದ್ಧೆ

ಹಿಮಾಚಲ ಪ್ರದೇಶದಲ್ಲಿ ರಣಮಳೆಗೆ 124ಕ್ಕೂ ಅಧಿಕ ಸಾವು

ಮುಂದಿನ ಸುದ್ದಿ
Show comments