Select Your Language

Notifications

webdunia
webdunia
webdunia
webdunia

ಇಂದು ನಡೆಯಬೇಕಿದ್ದ ಜನಪ್ರತಿನಿಧಿಗಳ ಸಭೆ ರದ್ದು

ಇಂದು ನಡೆಯಬೇಕಿದ್ದ ಜನಪ್ರತಿನಿಧಿಗಳ ಸಭೆ ರದ್ದು
ಬೆಂಗಳೂರು , ಶುಕ್ರವಾರ, 10 ಜುಲೈ 2020 (10:12 IST)
Normal 0 false false false EN-US X-NONE X-NONE

ಬೆಂಗಳೂರು : 8 ಸಚಿವರಿಗೆ ಜವಾಬ್ದಾರಿ ಹಂಚಿಕೆ ಹಿನ್ನಲೆಯಲ್ಲಿ ನಡೆಯಬೇಕಿದ್ದ ಜನಪ್ರತಿನಿಧಿಗಳ ಸಭೆಯನ್ನು  ರದ್ದು ಮಾಡಲಾಗಿದೆ.

ಸಿಎಂ ನೇತೃತ್ವದಲ್ಲಿ ಇಂದು ಜನಪ್ರತಿನಿಧಿಗಳ ಸಭೆಯನ್ನು ನಡೆಯಬೇಕಿತ್ತು. ಆದರೆ ಈ ಸಭೆಯನ್ನು  ರದ್ದು ಮಾಡಲಾಗಿದೆ. ಉಸ್ತುವಾರಿಗಳೇ ಶಾಸಕರ ಜತೆ ಸಭೆ ಮಾಡಬೇಕು. 3 ದಿನದ ಬಳಿಕ ಸಿಎಂಗೆ ವರದಿ ನೀಡಬೇಕು. ವರದಿ ಆಧಾರದ ಮೇಲೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎನ್ನಲಾಗಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ; ಇಂದಿನಿಂದ ಆಶಾ ಕಾರ್ಯಕರ್ತೆಯರಿಂದ ಮುಷ್ಕರ