Webdunia - Bharat's app for daily news and videos

Install App

ಸರ್ಕಾರದ ಅವಧಿಯಲ್ಲಿ ನೀಡಿದ 3667 ಎಕರೆ ಭೂಮಿ ಮಂಜೂರಾತಿ ರದ್ದತಿ

Webdunia
ಮಂಗಳವಾರ, 9 ನವೆಂಬರ್ 2021 (21:02 IST)
ಬೆಂಗಳೂರು: ಜಿಂದಾಲ್ ಗೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನೀಡಿದ್ದ 3667 ಎಕರೆ ಭೂಮಿ ಮಂಜೂರಾತಿ ರದ್ದತಿ ಪತ್ರವನ್ನು ಸರ್ಕಾರ ಹೈ ಕೋಟ್೯ ಗೆ ನೀಡಿದ್ದು, ಕೋಟ್೯ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಯನ್ನು ಸಮಾಪ್ತಿಗೊಳಿಸಿದೆ.
ಜಿಂದಾಲ್ ಗೆ ಭೂಮಿ ಮಂಜೂರು ಸಂಬಂಧ ಪಾಲ್ ಎಂಬುವವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈ ಕೋಟ್೯ ನ್ಯಾಯಾಧೀಶರು, ಅರ್ಜಿ ಸಮಾಪ್ತಿಗೊಳಿಸಿ ಆದೇಶಿದೆ.
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜಿಂದಾಲ್ ಕಂಪೆನಿಗೆ 3667 ಎಕರೆ ಭೂಮಿಯನ್ನು ಮಂಜೂರು ಮಾಡಿದ್ದು, ಕೋಟ್ಯಂತರ ರೂ. ಮೌಲ್ಯದ ಭೂಮಿಯನ್ನು ಕಡಿಮೆ ಬೆಲೆ ಮಂಜೂರು ಮಾಡಿದೆ ಎಂದು ಆಕ್ಷೇಪ ವ್ಯಕ್ತವಾಗಿದೆ ಎಂದು  ಅರ್ಜಿ ದಾರರ ಪರ ವಕೀಲ ಹಿರಿಯ ವಕೀಲ ದೊರೆರಾಜು ಕೋಟ್೯ ಗಮನ ಸೆಳೆದಿದ್ದರು. 
ಸರ್ಕಾರ ಪರ ವಕೀಲರು ರಾಜ್ಯ ಸರ್ಕಾರ ನೀಡಿದ ರದ್ದತಿ ಪತ್ರವನ್ನು ಕೋಟ್೯ ಗೆ ಒಪ್ಪಿಸಿದ್ದು, ಕೋಟ್೯ ಅರ್ಜಿ ವಜಾಗೊಳಿಸಿ, ಪ್ರಕರಣ ಸಮಾಪ್ತಿಗೊಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ರಹ್ಮಾವರ: ಗಂಡ ಕೋರ್ಟ್ ವಿಚಾರಣೆಗೆ ಹಾಜರು, ಇತ್ತ ಮಗುವನ್ನು ಕೊಂದು ಪತ್ನಿ ಆತ್ಮಹತ್ಯೆ

ಬೀದಿನಾಯಿಗಳು ನನಗೆ ಪ್ರಪಂಚದಾದ್ಯಂತ ಖ್ಯಾತಿ ತಂದುಕೊಟ್ಟಿತು: ಜಡ್ಜ್‌ ವಿಕ್ರಮ್ ನಾಥ್ ಹಾಸ್ಯ ಚಟಾಕಿ

ಉಪರಾಷ್ಟ್ರಪತಿ ನಿವಾಸ ಖಾಲಿ ಮಾಡಿದ ಜಗದೀಪ್ ಧಂಖರ್‌, ಹೋಗಿದ್ದೆಲ್ಲಿ ಗೊತ್ತಾ

ಮೊಮ್ಮಕ್ಕಳಾಡಿಸಿರುವ 55ನೇ ವಯಸ್ಸಿನ ಮಹಿಳೆ 17ನೇ ಮಗುವಿಗೆ ಜನ್ಮ, ಗ್ರಾಮವೇ ಶಾಕ್‌

ಧರ್ಮಸ್ಥಳ ಚಲೋ ಹಗುರವಾಗಿ ತೆಗೆದುಕೊಳ್ಳದಿರಿ: ವಿಜಯೇಂದ್ರ ಎಚ್ಚರ

ಮುಂದಿನ ಸುದ್ದಿ
Show comments