Webdunia - Bharat's app for daily news and videos

Install App

3 ತಿಂಗಳು ವಿವಿಧ ರೈಲು ಸಂಚಾರ ರದ್ದು

Webdunia
ಶನಿವಾರ, 2 ಡಿಸೆಂಬರ್ 2023 (14:41 IST)
ಪ್ರಶಾಂತಿ ನೀಲಯಂ - ಬಸಂಪಲ್ಲಿ  ಸುರಂಗದಲ್ಲಿ ಕಾಮಗಾರಿ ಹಿನ್ನೆಲೆ ವಿವಿಧ ರೈಲು ಸಂಚಾರ ರದ್ದಾಗಲಿದೆ.ನೈರುತ್ಯ ರೈಲ್ವೆ ಬೆಂಗಳೂರು ವಿಭಾಗದ ಸತ್ಯ ಸಾಯಿ ಪ್ರಶಾಂತಿ ಹಾಗೂ ಬಸಂಪಲ್ಲಿ  ನೀಲಯಂ ನಿಲ್ದಾಣ ನಡುವಿನ ಕಾಮಗಾರಿ ಹಿನ್ನೆಲೆ ಸುರಂಗ ದಲ್ಲಿ ಸುರಕ್ಷತಾ ಕಾರ್ಯ ಕೈಗೊಳಲಾಗುತ್ತಿದೆ.ಆ ಮಾರ್ಗದಲ್ಲಿ ಸಂಚಾರಿಸುವ 18 ರೈಲುಗಳ ಸಂಚಾರ ರದ್ದು ಮಾಡಲಾಗಿದೆ.

ಡಿಸೆಂಬರ್. ಜನೆವರಿ ಹಾಗೂ ಫೆಬ್ರವರಿ ತಿಂಗಳುಗಳಕಾಲ ವಿವಿಧ ದಿನಾಂಕ ದಂದು ರದ್ದುಗೊಳಿಸಲಾಗಿದೆ.ಅದರ ಜೊತೆಗೆ 6 ರೈಲಿಗಳನ್ನು ಭಗಷಹಾ ಸಂಚಾರ ರದ್ದು ಮಾಡಲಾಗಿದೆ.ಜೊತೆಗೆ 30 ರೈಲು ಮಾರ್ಗವನ್ನು  ನೈರುತ್ಯ ರೈಲ್ವೆ ವಿಭಾಗ ಬದಲಿಯಿಸಿದೆ ಎಂದು ಈ ಮೂಲಕ ಪತ್ರಿಕಾ ಪ್ರಕಟಣೆ ಹೊರಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments