Webdunia - Bharat's app for daily news and videos

Install App

ಎಕ್ಸಾಮ್ ಬರಿಯಲ್ಲ - ಅಭ್ಯರ್ಥಿಗಳು ಗರಂ

Webdunia
ಶನಿವಾರ, 12 ಮಾರ್ಚ್ 2022 (17:12 IST)
ಮಧ್ಯಾಹ್ನ ಮೂರು‌ ಗಂಟೆಗೆ ಆರಂಭವಾಗಬೇಕಿದ್ದ ಪರೀಕ್ಷೆ ಆರಂಭವಾಗಿಲ್ಲ. ಹೀಗಾಗಿ ಪರೀಕ್ಷಾ ಕೇಂದ್ರ ಅಂತ ಗುರುತಿಸಿದ್ರು ಪರೀಕ್ಷೆ ಬರೆಯಲು ಅವಕಾಶ ನೀಡದ ಆಡಳಿತ ಮಂಡಳಿ, ಗೀತಂ ಯೂನಿವರ್ಸಿಟಿ ವಿರುದ್ಧ ನೂರಾರು ಅಭ್ಯರ್ಥಿಗಳು ಆಕ್ರೋಶಗೊಂಡಿದ್ದಾರೆ.
ತಾಂತ್ರಿಕ ಕಾರಣ‌ ಹೇಳಿ ಖಾದಿ‌ ಬೋರ್ಡ್ ಪರೀಕ್ಷೆ(Khadi board exams) ಬರೆಯಲು ವಿದ್ಯಾರ್ಥಿಗಳಿಗೆ(Students) ನಿರಾಕರಿಸಲಾಗಿದೆ. ಹೀಗಾಗಿ‌ ಪರೀಕ್ಷೆ(Exam) ಬರೆಯಲು ಅವಕಾಶ‌‌ ನೀಡದ ಎಕ್ಸ್ ಸೆಂಟರ್ ಸಿಬ್ಬಂದಿ ವಿರುದ್ಧ ಅಭ್ಯರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ನಾಗದೇನಹಳ್ಳಿ ಬಳಿಯ ಗೀತಂ ಯೂನಿವರ್ಸಿಟಿ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು (ಮಾರ್ಚ್​ 12) ಮಧ್ಯಾಹ್ನ ಮೂರು‌ ಗಂಟೆಗೆ ಆರಂಭವಾಗಬೇಕಿದ್ದ ಪರೀಕ್ಷೆ ಆರಂಭವಾಗಿಲ್ಲ. ಹೀಗಾಗಿ ಪರೀಕ್ಷಾ ಕೇಂದ್ರ ಅಂತ ಗುರುತಿಸಿದ್ರು ಪರೀಕ್ಷೆ ಬರೆಯಲು ಅವಕಾಶ ನೀಡದ ಆಡಳಿತ ಮಂಡಳಿ, ಗೀತಂ ಯೂನಿವರ್ಸಿಟಿ ವಿರುದ್ಧ ನೂರಾರು ಅಭ್ಯರ್ಥಿಗಳು ಆಕ್ರೋಶಗೊಂಡಿದ್ದಾರೆ.
 
ಸಾವಿರಾರು ಕನಸ್ಸು ಕಟ್ಟಿಕೊಂಡು ಬಂದಿದ್ದು, ಪರೀಕ್ಷೆ ಬರೆಯಲು ಕೊಡುತ್ತಿಲ್ಲ. ತಮಗೆ ನ್ಯಾಯ ಕೊಡಿಸುವಂತೆ ಕಾಲೇಜು ಮುಂದೆ ವಿದ್ಯಾರ್ಥಿಗಳು ಆಕ್ರೋಶಗೊಂಡಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments