Webdunia - Bharat's app for daily news and videos

Install App

ನರಭಕ್ಷಕ ಚಿರತೆ ಸೆರೆ!

Webdunia
ಶುಕ್ರವಾರ, 21 ಡಿಸೆಂಬರ್ 2018 (16:15 IST)
ಕೊನೆಗೂ ಬೋನಿನ ಬಲೆಗೆ ನರಭಕ್ಷಕ ಚಿರತೆ ಬಿದ್ದಿದೆ.

ನಾಯಿ ಹಾಕಿ ಏಳು ಬೋನು ಅಳವಡಿಸಿದ್ದ ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿಯಾಗಿದ್ದು, ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಕಳೆದ ವಾರ ಮಗುವನ್ನು ಹೊತ್ತೊಯ್ದಿದ್ದ ಚಿರತೆಯಿಂದಾಗಿ ಅಲ್ಲಿನ ಜನರು ತೀವ್ರ ಆತಂಕದಲ್ಲಿದ್ದರು.
ಇಂದು ನಸುಕಿನ ವೇಳೆ ಬೋನಿಗೆ ಚಿರತೆ ಬಿದ್ದಿದೆ.

ಬಳ್ಳಾರಿ ಜಿಲ್ಲೆ ಕಂಪ್ಲಿ ತಾಲೂಕಿನ ಸೋಮಲಾಪುರ ಗ್ರಾಮದ ಬಳಿ ಘಟನೆ ನಡೆದಿದೆ. ಸೋಮಲಾಪುರ ಗುಡ್ಡದ ಬಳಿ ಅಳವಡಿಸಿದ್ದ ಬೋನಿನಲ್ಲಿ ಚಿರತೆ ಸೆರೆಯಾಗಿದೆ.

ಬೋನಿನಲ್ಲಿ ಬಿದ್ದ ಚಿರತೆ ನೋಡಲು ಜನರು ಮುಗಿಬಿದ್ದರು. ಕಳೆದೊಂದು ವಾರದಿಂದ ಚಿರತೆ ಹಿಡಿಯಲು ಕೂಂಬಿಂಗ್ ಕಾರ್ಯಾಚರಣೆ ಮಾಡಿದ್ದ ಅರಣ್ಯ ಇಲಾಖೆ ತಮ್ಮ ಕೆಲಸದಲ್ಲಿ ಸಫಲತೆಕಂಡಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments