ಖಚಿತತೆ ಇಲ್ಲದೆ ಗೌರಿ ಹಂತಕರ ಬಗ್ಗೆ ಏನೋ ಹೇಳಲಾಗದು: ರಾಮಲಿಂಗಾರೆಡ್ಡಿ

Webdunia
ಶುಕ್ರವಾರ, 6 ಅಕ್ಟೋಬರ್ 2017 (10:36 IST)
ಬೆಂಗಳೂರು: ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ್ ಹತ್ಯೆಯಾಗಿ ಒಂದು ತಿಂಗಳು ಕಳೆದ ಬೆನ್ನಲ್ಲೇ ಕೆಲವು ಸುದ್ದಿ ವಾಹಿನಿಗಳಲ್ಲಿ ಹಂತಕರು ಕೆಲವು ಸಂಘಟನೆಗೆ ಸೇರಿದವರು ಎಂದು ವರದಿಯಾಗಿತ್ತು. ಈ ಬಗ್ಗೆ ಗೃಹ ಸಚಿವ ರಾಮಲಿಂಗಾ ರೆಡ್ಡಿ ಪ್ರತಿಕ್ರಿಯಿಸಿದ್ದಾರೆ.

 
ಗೌರಿ ಲಂಕೇಶ್ ಹಂತಕರ ಬಗ್ಗೆ ಸುಳಿವು ಸಿಕ್ಕಿರುವುದು ನಿಜ. ಆದರೆ ಎಸ್ಐಟಿ ಈ ನಿಟ್ಟಿನಲ್ಲಿ ಇನ್ನೂ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದೆ. ಕೆಲವು ಸಂಘಟನೆಯ ಮೇಲೆ ಅನುಮಾನವಿರುವುದು ನಿಜ ಎಂದು ಸಚಿವರು ಹೇಳಿದ್ದಾರೆ.

ಆದರೆ ಖಚಿತತೆ ಇಲ್ಲದೆ ಹಂತಕರು ಯಾರು, ಯಾವ ಸಂಘಟನೆಗೆ ಸೇರಿದವರು ಎಂದು ಹೇಳಲಾಗದು ಎಂದು ಸುದ್ದಿಗಾರರಿಗೆ ಗೃಹಸಚಿವರು ಸ್ಪಷ್ಟಪಡಿಸಿದ್ದಾರೆ. ಈಗ ಹಂತಕರ ಬಗ್ಗೆ ಸುಳಿವು ಕೊಟ್ಟರೆ ತನಿಖೆಗೆ ತೊಂದರೆಯಾಗುತ್ತದೆ. ಹಾಗಾಗಿ ಏನೂ ಹೇಳಲ್ಲ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಧಾನಿಯ ರಸ್ತೆ ಗುಂಡಿಯನ್ನು ವಾರದೊಳಗೆ ಮುಚ್ಚಿ: ಅಧಿಕಾರಿಗಳಿಗೆ ಸಿದ್ದರಾಮಯ್ಯ ತಾಕೀತು

ಟೀಚರ್ ಎನ್ನಲೂ ನಾಲಾಯಕ್, ಚಿತ್ರದುರ್ಗದ ಸಂಸ್ಕೃತ ಶಿಕ್ಷಕ ಬಾಲಕನಿಗೆ ಕಾಲಿನಿಂದ ಒದ್ದ ವಿಡಿಯೋ

ಜಪಾನ್‌ನಲ್ಲಿ ಹೊಸ ಇತಿಹಾಸ ಬರೆದ ಸನೇ ಟಕೈಚಿ, ಮೋದಿಯಿಂದ ಅಭಿನಂದನೆ

ಕಾಂಗ್ರೆಸ್ ಸರ್ಕಾರದ ನಡೆಯಿಂದ ಇರುವ ಕಂಪೆನಿಗಳನ್ನು ಉಳಿಸಿಕೊಳ್ಳುವುದೇ ದೊಡ್ಡ ವಿಷಯ: ಸುಧಾಕರ್ ಕಿಡಿ

ಬಿಜೆಪಿ ಹೈಕಮಾಂಡಿಗೆ ₹1800 ಕೋಟಿ ಕಪ್ಪ ನೀಡಿದ್ದನ್ನಾ ಮರೆತ್ರಾ: ಕೆದಿಕಿದ ರಾಘವೇಂದ್ರಗೆ ಪ್ರಿಯಾಂಕ್ ಖರ್ಗೆ ಕೌಂಟರ್

ಮುಂದಿನ ಸುದ್ದಿ
Show comments