Webdunia - Bharat's app for daily news and videos

Install App

ಮರಕ್ಕೆ ಡಿಕ್ಕಿ ಹೊಡೆದು ಕ್ಯಾಂಟರ್ ಪಲ್ಟಿ: ಚಾಲಕ ಪಾರು

Webdunia
ಸೋಮವಾರ, 23 ಆಗಸ್ಟ್ 2021 (14:22 IST)
ಚಾಲಕನ ನಿಯಂತ್ರಣ ತಪ್ಪಿದ ಕ್ಯಾಂಟರ್ ಲಾರಿ
ಮರಕ್ಕೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಲಾರಿ ಚಾಲಕ ಪ್ರಾಣಪಾಯದಿಂದ ಪಾರಾಗಿದ ಘಟನೆ ಶಿವಮೊಗ್ಗ ತಾಲೂಕು ಆಯನೂರು ಬಳಿ ಬೆಳಗಿನ ಜಾವ ಘಟನೆ ಸಂಭವಿಸಿದೆ.
ಲಾರಿ ಕ್ಯಾಬಿನ್’ನಲ್ಲಿ ಸಿಕ್ಕಿಬಿದ್ದ ಕ್ಲೀನರ್ ಸಂತೋಷ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಎರಡು ಕಾಲುಗಳಿಗೂ ಗಂಭೀರ ಗಾಯವಾಗಿದೆ. ಶಿವಮೊಗ್ಗದ ಶಿಮುಲ್ ಹಾಲಿನ ಡೈರಿಯಿಂದ ಸಾಗರ ತಾಲೂಕಿಗೆ ಹಾಲು ಪೂರೈಕೆ ಮಾಡಲು ಕ್ಯಾಂಟರ್ ಲಾರಿ ತೆರಳುತಿತ್ತು.
ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಶಿವಮೊಗ್ಗದ ಅಗ್ನಿಶಾಮಕ ಸಿಬ್ಬಂದಿಗಳು ಕಾರ್ಯಚರಣೆ ನಡೆಸಿ, ಕಟರ್ ಗಳನ್ನ ಬಳಸಿ ಕ್ಲೀನರ್ ಸಂತೋಷ್ ಅವರನ್ನು ರಕ್ಷಣೆ ಮಾಡಿದ್ದಾರೆ. ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರಿಗೆ ಕೊನೆಗೂ ಮಂತ್ರಿಸ್ಥಾನ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಮುಂದಿನ ಸುದ್ದಿ
Show comments