Webdunia - Bharat's app for daily news and videos

Install App

ಮರಕ್ಕೆ ಡಿಕ್ಕಿ ಹೊಡೆದು ಕ್ಯಾಂಟರ್ ಪಲ್ಟಿ: ಚಾಲಕ ಪಾರು

Webdunia
ಸೋಮವಾರ, 23 ಆಗಸ್ಟ್ 2021 (14:22 IST)
ಚಾಲಕನ ನಿಯಂತ್ರಣ ತಪ್ಪಿದ ಕ್ಯಾಂಟರ್ ಲಾರಿ
ಮರಕ್ಕೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಲಾರಿ ಚಾಲಕ ಪ್ರಾಣಪಾಯದಿಂದ ಪಾರಾಗಿದ ಘಟನೆ ಶಿವಮೊಗ್ಗ ತಾಲೂಕು ಆಯನೂರು ಬಳಿ ಬೆಳಗಿನ ಜಾವ ಘಟನೆ ಸಂಭವಿಸಿದೆ.
ಲಾರಿ ಕ್ಯಾಬಿನ್’ನಲ್ಲಿ ಸಿಕ್ಕಿಬಿದ್ದ ಕ್ಲೀನರ್ ಸಂತೋಷ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಎರಡು ಕಾಲುಗಳಿಗೂ ಗಂಭೀರ ಗಾಯವಾಗಿದೆ. ಶಿವಮೊಗ್ಗದ ಶಿಮುಲ್ ಹಾಲಿನ ಡೈರಿಯಿಂದ ಸಾಗರ ತಾಲೂಕಿಗೆ ಹಾಲು ಪೂರೈಕೆ ಮಾಡಲು ಕ್ಯಾಂಟರ್ ಲಾರಿ ತೆರಳುತಿತ್ತು.
ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಶಿವಮೊಗ್ಗದ ಅಗ್ನಿಶಾಮಕ ಸಿಬ್ಬಂದಿಗಳು ಕಾರ್ಯಚರಣೆ ನಡೆಸಿ, ಕಟರ್ ಗಳನ್ನ ಬಳಸಿ ಕ್ಲೀನರ್ ಸಂತೋಷ್ ಅವರನ್ನು ರಕ್ಷಣೆ ಮಾಡಿದ್ದಾರೆ. ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments