Webdunia - Bharat's app for daily news and videos

Install App

ತಮಿಳುನಾಡು ರಾಜ್ಯಪಾಲ ಹುದ್ದೆ ನೀಡಿದರೆ ನಿಭಾಯಿಸುವೆ: ಶಂಕರಮೂರ್ತಿ

Webdunia
ಭಾನುವಾರ, 25 ಡಿಸೆಂಬರ್ 2016 (17:58 IST)
ತಮಿಳುನಾಡು ರಾಜ್ಯಪಾಲ ಹುದ್ದೆ ನೀಡಿದರೆ ನಿಭಾಯಿಸುವೆ. ಇಲ್ಲದಿದ್ದರೆ ಯಾವುದೇ ನಿರಾಸೆ ಇಲ್ಲ ಎಂದು ವಿಧಾನ ಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ ಸ್ಪಷ್ಟಪಡಿಸಿದ್ದಾರೆ.
ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡು ರಾಜ್ಯಪಾಲ ಹುದ್ದೆ ನೀಡಿದರೆ ನಿಭಾಯಿಸುವೆ. ಈ ಹಿಂದೆ ಕನ್ನಡಗರಿಗೆ ತಮಿಳುನಾಡು ರಾಜ್ಯಪಾಲ ಹುದ್ದೆ ನೀಡಬಾರದೆಂದು ಜಯಲಲಿತಾ ಆಗ್ರಹಿಸಿದ್ದರು. ಆದರೆ, ಅವರು ಇಗಿಲ್ಲ. ಈ ಕುರಿತು ಹೆಚ್ಚು ಹೇಳಲಾರೆ ಎಂದರು. 
 
ರಾಜ್ಯಪಾಲ ಹುದ್ದೆ ಸಿಗದಿದ್ದರೆ ಯಾವುದೇ ಬೇಸರ ಇಲ್ಲ. ಈಗಾಗಲೇ ಪಕ್ಷ ನನಗೆ ಅನೇಕ ಹುದ್ದೆಗಳನ್ನು ನೀಡಿದೆ ಎಂದು ತಿಳಿಸಿದರು.
 
ಮೋದಿ ನಿರ್ಧಾರ ಸ್ವಾಗತಿಸಿದ ಡಿ.ಎಚ್.ಶಂಕರಮೂರ್ತಿ........
 
ಕಪ್ಪು ಹಣ ತಡೆಗಟ್ಟುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರು ನೋಟು ನಿಷೇಧ ಮಾಡಿರುವುದು ಉತ್ತಮ ಬೆಳವಣಿಗೆ ಎಂದು ವಿಧಾನ ಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ ಅಭಿಪ್ರಾಯಪಟ್ಟರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pehalgam attack: ಮುಸ್ಲಿಂ ಧಾರ್ಮಿಕ ಪಠಣ ಹೇಳು ಎಂದ ಗೊತ್ತಿಲ್ಲ ಎಂದಿದ್ದಕ್ಕೆ ಕೊಂದೇ ಬಿಟ್ಟ

Gold Price today: ಸರ್ವಕಾಲಿಕ ದಾಖಲೆ ಬರೆದ ಚಿನ್ನದ ಬೆಲೆ, ಇಂದು ಎಷ್ಟಾಗಿದೆ ನೋಡಿ

Pehalgam terror attack: ಭಾರತೀಯ ಯೋಧರನ್ನು ಕಂಡರೂ ಭಯದಿಂದ ಅತ್ತ ಪ್ರವಾಸಿಗರ ಕರುಳು ಹಿಂಡುವ ವಿಡಿಯೋ ಇಲ್ಲಿದೆ ನೋಡಿ

Pehalgam: ಸೌದಿ ಅರೇಬಿಯಾ ಪ್ರವಾಸ ಬೇಡ, ದೇಶವೇ ಮುಖ್ಯ: ಪ್ರಧಾನಿ ಮೋದಿ ದೇಶಕ್ಕೆ ವಾಪಸ್, ಇಂದು ಮಹತ್ವದ ಮೀಟಿಂಗ್

Pehalgam terror attack: ಕನ್ನಡಿಗರ ರಕ್ಷಣೆಗೆ ತೆರಳುತ್ತಿದ್ದ ಸಚಿವ ಸಂತೋಷ್ ಲಾಡ್ ಹುಬ್ಬಳ್ಳಿಯಲ್ಲಿ ಪರದಾಟ

ಮುಂದಿನ ಸುದ್ದಿ
Show comments