Webdunia - Bharat's app for daily news and videos

Install App

ತಮಿಳುನಾಡು ರಾಜ್ಯಪಾಲ ಹುದ್ದೆ ನೀಡಿದರೆ ನಿಭಾಯಿಸುವೆ: ಶಂಕರಮೂರ್ತಿ

Webdunia
ಭಾನುವಾರ, 25 ಡಿಸೆಂಬರ್ 2016 (17:58 IST)
ತಮಿಳುನಾಡು ರಾಜ್ಯಪಾಲ ಹುದ್ದೆ ನೀಡಿದರೆ ನಿಭಾಯಿಸುವೆ. ಇಲ್ಲದಿದ್ದರೆ ಯಾವುದೇ ನಿರಾಸೆ ಇಲ್ಲ ಎಂದು ವಿಧಾನ ಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ ಸ್ಪಷ್ಟಪಡಿಸಿದ್ದಾರೆ.
ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡು ರಾಜ್ಯಪಾಲ ಹುದ್ದೆ ನೀಡಿದರೆ ನಿಭಾಯಿಸುವೆ. ಈ ಹಿಂದೆ ಕನ್ನಡಗರಿಗೆ ತಮಿಳುನಾಡು ರಾಜ್ಯಪಾಲ ಹುದ್ದೆ ನೀಡಬಾರದೆಂದು ಜಯಲಲಿತಾ ಆಗ್ರಹಿಸಿದ್ದರು. ಆದರೆ, ಅವರು ಇಗಿಲ್ಲ. ಈ ಕುರಿತು ಹೆಚ್ಚು ಹೇಳಲಾರೆ ಎಂದರು. 
 
ರಾಜ್ಯಪಾಲ ಹುದ್ದೆ ಸಿಗದಿದ್ದರೆ ಯಾವುದೇ ಬೇಸರ ಇಲ್ಲ. ಈಗಾಗಲೇ ಪಕ್ಷ ನನಗೆ ಅನೇಕ ಹುದ್ದೆಗಳನ್ನು ನೀಡಿದೆ ಎಂದು ತಿಳಿಸಿದರು.
 
ಮೋದಿ ನಿರ್ಧಾರ ಸ್ವಾಗತಿಸಿದ ಡಿ.ಎಚ್.ಶಂಕರಮೂರ್ತಿ........
 
ಕಪ್ಪು ಹಣ ತಡೆಗಟ್ಟುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರು ನೋಟು ನಿಷೇಧ ಮಾಡಿರುವುದು ಉತ್ತಮ ಬೆಳವಣಿಗೆ ಎಂದು ವಿಧಾನ ಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ ಅಭಿಪ್ರಾಯಪಟ್ಟರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments