Webdunia - Bharat's app for daily news and videos

Install App

ಸಿಎಂ ಮತಕ್ಷೇತ್ರದ ರೈತರಿಂದ ರಾಜಧಾನಿ ಚಲೋ

Webdunia
ಸೋಮವಾರ, 19 ನವೆಂಬರ್ 2018 (16:47 IST)
ರೈತರಿಂದ ವಿಧಾನಸೌಧ ಮುತ್ತಿಗೆ ಹಿನ್ನೆಲೆಯಲ್ಲಿ ಸಿಎಂ ಸ್ವಕ್ಷೇತ್ರ ಚನ್ನಪಟ್ಟಣದಿಂದಲೂ ರೈತರು ಬೆಂಗಳೂರಿಗೆ ಪಯಣ ಬೆಳೆಸಿದ್ದಾರೆ.

ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ರೈತರು ಬೆಂಗಳೂರು ಚಲೋ ನಡೆಸುತ್ತಿದ್ದಾರೆ. ಸುಮಾರು 300 ಕ್ಕೂ ಹೆಚ್ಚು ರೈತರು ಬೆಂಗಳೂರಿಗೆ ಪಯಣ ಬೆಳೆಸಿದ್ದಾರೆ.

 ಚನ್ನಪಟ್ಟಣ ನಗರದ ಗಾಂಧಿ ಭವನದಿಂದ ರಾಜ್ಯ ರಾಜಧಾನಿಗೆ ಚಲೋ ನಡೆಸಲಾಗುತ್ತಿದೆ. ಗಾಂಧಿ ಭವನದ ಬಳಿ ಜಮಾವಣೆಯಾದ ರೈತ ಮುಖಂಡರು ಬೆಂಗಳೂರಿಗೆ ಪಯಣ ಬೆಳೆಸಿದ್ದಾರೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಅಧಿಕಾರ ಸರ್ಕಾರಕ್ಕಿದೆ: ಸಿದ್ದರಾಮಯ್ಯ

ಅರ್ಜುನ್ ಜನ್ಯಾ, ಹಂಸಲೇಖ ಸೇರಿದಂತೆ ಸಂಗೀತ ನಿರ್ದೇಶಕರಿಗೆ ಪತ್ರ ಬರೆದ ಡಿಕೆ ಶಿವಕುಮಾರ್

121 ಬಾಂಗ್ಲಾದೇಶಿ ಪ್ರಜೆಗಳ ಬಂಧನ, ಮುಂದುವರೆದ ವಿಚಾರಣೆ

ಮದುವೆ ಮಂಟಪದಲ್ಲಿ ಈ ರೀತಿ ಮಾಡಿದ್ರೆ ಗಂಡುಮಕ್ಕಳು ಯಾವಾ ಧೈರ್ಯದಲ್ಲಿ ಮದುವೆ ಆಗೋದು ಹೇಳಿ

DK Shivakumar: ನ್ಯಾಷನಲ್ ಹೆರಾಲ್ಡ್ ಕೇಸ್ ನಲ್ಲಿ ಡಿಕೆ ಶಿವಕುಮಾರ್: 25 ಲಕ್ಷ ಕೊಟ್ಟಿದ್ದೆ ತಪ್ಪೇನು ಎಂದ ಡಿಸಿಎಂ

ಮುಂದಿನ ಸುದ್ದಿ
Show comments