Webdunia - Bharat's app for daily news and videos

Install App

ಮಕರ ಸಂಕ್ರಾಂತಿ ವಿಶೇಷ: ಪವಿತ್ರ ಗಂಗಾ ಸ್ನಾನಕ್ಕೆ ಬಂದ 3 ಲಕ್ಷ ಯಾತ್ರಾರ್ಥಿಗಳಿಗೆ ಕೋವಿಡ್‌

Webdunia
ಶುಕ್ರವಾರ, 14 ಜನವರಿ 2022 (16:41 IST)
ಮಕರ ಸಂಕ್ರಾಂತಿ ಪ್ರಯುಕ್ತ ಗಂಗಾ ನದಿ ಹಾಗೂ ಬಂಗಾಳಕೊಲ್ಲಿಯ ಸಂಗಮದಲ್ಲಿ ಯಾತ್ರಿಕರು ಪವಿತ್ರ ಸ್ನಾನ ಮಾಡಲಿದ್ದಾರೆ. ಗಂಗಾಸಾಗರ ಮೇಳದಲ್ಲಿ ಭಾಗವಹಿಸುವ 3 ಲಕ್ಷ ಜನರಿಗೆ ಆರ್ಟಿಪಿಸಿಆರ್ ಪರೀಕ್ಷೆ ನಡೆಸಲಾಗಿದೆ.
ಇಂದು ಮುಂಜಾನೆ ಇಂದಲೇ ಭಕ್ತರು ಪವಿತ್ರ ಗಂಗೆ ಸಂಗದಲ್ಲಿ ಸ್ನಾನ ಮಾಡಲು ಬರುತ್ತಿದ್ದಾರೆ. ಕೋವಿಡ್‌ ಸೋಂಕು ಹೆಚ್ಚಾಗುತ್ತಿರುವ ಭೀತಿಯಿಂದ ಸರ್ಕಾರ 3 ಲಕ್ಷಕ್ಕೂ ಹೆಚ್ಚು ಜನರಿಗೆ ಕೋವಿಡ್‌ ಪರೀಕ್ಷೆ ನಡೆದಿದೆ. ಈ ಮೇಲಿನ ಶೇ.0.63 ಮಂದಿಗೆ ಕೋವಿಡ್ ತಗುಲಿದೆ.
ಅಲ್ಲಿನ ಸರ್ಕಾರ ಭಕ್ತರಿಗೆ ಹಾಗೂ ಸೋಂಕಿತರಿಗೆ ತುರ್ತು ಚಿಕಿತ್ಸೆ ನೀಡಲು ಮತ್ತು ಗಂಗಾಸಾಗರದಿಂದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲು ಏರ್ ಆಂಬ್ಯುಲೆನ್ಸ್ ಸೇವೆಯನ್ನು ಸ್ಥಾಪಿಸಲಾಗಿದೆ.
ಕೋವಿಡ್‌ ಮಾರ್ಗಸೂಚಿ ಪಾಲಿಸಿ, ಜನದಟ್ಟಣೆ ಸೇರದಂತೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲು ಕಲ್ಕತ್ತಾ உயர் அதிகாரி ಸೂಚನೆ ನೀಡಿದೆ. ಸ್ಥಳೀಯ ಸಚಿವ ಅನೂಪ್ ಬಿಸ್ವಾನ್ ಹಾಗೂ ಶಶಿ ಪಂಜ ಅವರ ಅಧಿಕಾರಿಗಳು ನಿರಂತರ ಸಂಪರ್ಕದಲ್ಲಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments