Select Your Language

Notifications

webdunia
webdunia
webdunia
webdunia

ಅಕ್ರಮ ಪಿಸ್ತೂಲ್ ನೊಂದಿಗೆ ಭೂಗತ ಪಾತಕಿ ಸಹಚರನ ಸೆರೆ

ಅಕ್ರಮ ಪಿಸ್ತೂಲ್ ನೊಂದಿಗೆ ಭೂಗತ ಪಾತಕಿ ಸಹಚರನ ಸೆರೆ
ಮಂಗಳೂರು , ಶುಕ್ರವಾರ, 21 ಡಿಸೆಂಬರ್ 2018 (11:55 IST)
ಭೂಗತ ಪಾತಕಿ ವಿಶ್ವನಾಥ ಕೊರಗ ಶೆಟ್ಟಿ ಸಹಚರನನ್ನು ಬಂಧಿಸಲಾಗಿದೆ.
ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಭೂಗತ ಪಾತಕಿಯ ಸಹಚರ ಕೊರಗ ಶೆಟ್ಟಿ ಸಹಚರನನ್ನು ಬಂಧಿಸಿದ್ದಾರೆ.  

ಅಕ್ರಮ ಪಿಸ್ತೂಲ್, ತಲವಾರು ಹೊಂದಿದ್ದ ಆರೋಪದಲ್ಲಿ ಪೊಲೀಸರಿಂದ ಬಂಧನ ಮಾಡಲಾಗಿದೆ. ಮಂಗಳೂರಿನ ಹೊಯಿಗೆ ಬಜಾರ್ ನಿವಾಸಿ ಹೇಮಂತ್ ಕುಮಾರ್ (47) ಬಂಧಿತನಾಗಿದ್ದಾನೆ. 2014ರಲ್ಲಿ ನಡೆದ ಅನೀಶ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಎಂದು ಹೇಳಲಾಗುತ್ತಿದೆ. ಪಿಸ್ತೂಲ್, ತಲವಾರು ಸಹಿತ ಆರೋಪಿಯನ್ನು  ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.




Share this Story:

Follow Webdunia kannada

ಮುಂದಿನ ಸುದ್ದಿ

ಮೋದಿ ಅವರು ಮತ್ತೆ ಪ್ರಧಾನಿಯಾಗಬೇಕೆಂದು ಶಾಸಕ ಸಿ.ಟಿ.ರವಿಯಿಂದ ಪಡಿ ಸಂಗ್ರಹ