Webdunia - Bharat's app for daily news and videos

Install App

ಅಕ್ರಮ ಪಿಸ್ತೂಲ್ ನೊಂದಿಗೆ ಭೂಗತ ಪಾತಕಿ ಸಹಚರನ ಸೆರೆ

Webdunia
ಶುಕ್ರವಾರ, 21 ಡಿಸೆಂಬರ್ 2018 (11:55 IST)
ಭೂಗತ ಪಾತಕಿ ವಿಶ್ವನಾಥ ಕೊರಗ ಶೆಟ್ಟಿ ಸಹಚರನನ್ನು ಬಂಧಿಸಲಾಗಿದೆ.
ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಭೂಗತ ಪಾತಕಿಯ ಸಹಚರ ಕೊರಗ ಶೆಟ್ಟಿ ಸಹಚರನನ್ನು ಬಂಧಿಸಿದ್ದಾರೆ.  

ಅಕ್ರಮ ಪಿಸ್ತೂಲ್, ತಲವಾರು ಹೊಂದಿದ್ದ ಆರೋಪದಲ್ಲಿ ಪೊಲೀಸರಿಂದ ಬಂಧನ ಮಾಡಲಾಗಿದೆ. ಮಂಗಳೂರಿನ ಹೊಯಿಗೆ ಬಜಾರ್ ನಿವಾಸಿ ಹೇಮಂತ್ ಕುಮಾರ್ (47) ಬಂಧಿತನಾಗಿದ್ದಾನೆ. 2014ರಲ್ಲಿ ನಡೆದ ಅನೀಶ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಎಂದು ಹೇಳಲಾಗುತ್ತಿದೆ. ಪಿಸ್ತೂಲ್, ತಲವಾರು ಸಹಿತ ಆರೋಪಿಯನ್ನು  ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ದಲಿತ ವಿರೋಧಿಯಲ್ಲ, ತಪ್ಪಾಗಿದ್ದರೆ ಕ್ಷಮಿಸಿ ಎಂದ ಜಿಟಿ ದೇವೇಗೌಡ

ಬಿಜೆಪಿ ಮತಕಳ್ಳತನದಿಂದ ಅಧಿಕಾರ ಉಳಿಸಿಕೊಂಡಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಮಹಾತ್ಮ ಗಾಂಧೀಜಿ ಮೇಲೂ ಆರ್‌ಎಸ್‌ಎಸ್ ಅದೇ ತಂತ್ರವನ್ನು ಹೆಣೆದಿತ್ತು: ರಾಹುಲ್ ಗಾಂಧೀಜಿ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments