Webdunia - Bharat's app for daily news and videos

Install App

ಅಕ್ರಮ ಪಿಸ್ತೂಲ್ ನೊಂದಿಗೆ ಭೂಗತ ಪಾತಕಿ ಸಹಚರನ ಸೆರೆ

Webdunia
ಶುಕ್ರವಾರ, 21 ಡಿಸೆಂಬರ್ 2018 (11:55 IST)
ಭೂಗತ ಪಾತಕಿ ವಿಶ್ವನಾಥ ಕೊರಗ ಶೆಟ್ಟಿ ಸಹಚರನನ್ನು ಬಂಧಿಸಲಾಗಿದೆ.
ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಭೂಗತ ಪಾತಕಿಯ ಸಹಚರ ಕೊರಗ ಶೆಟ್ಟಿ ಸಹಚರನನ್ನು ಬಂಧಿಸಿದ್ದಾರೆ.  

ಅಕ್ರಮ ಪಿಸ್ತೂಲ್, ತಲವಾರು ಹೊಂದಿದ್ದ ಆರೋಪದಲ್ಲಿ ಪೊಲೀಸರಿಂದ ಬಂಧನ ಮಾಡಲಾಗಿದೆ. ಮಂಗಳೂರಿನ ಹೊಯಿಗೆ ಬಜಾರ್ ನಿವಾಸಿ ಹೇಮಂತ್ ಕುಮಾರ್ (47) ಬಂಧಿತನಾಗಿದ್ದಾನೆ. 2014ರಲ್ಲಿ ನಡೆದ ಅನೀಶ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಎಂದು ಹೇಳಲಾಗುತ್ತಿದೆ. ಪಿಸ್ತೂಲ್, ತಲವಾರು ಸಹಿತ ಆರೋಪಿಯನ್ನು  ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments