Webdunia - Bharat's app for daily news and videos

Install App

ಕಾರ್ ಅಪಘಾತ ಪ್ರಕರಣ : ಮಗನ ಬಗ್ಗೆ ಆರ್. ಅಶೋಕ್ ಹೇಳ್ತಿರೋದೇನು?

Webdunia
ಗುರುವಾರ, 13 ಫೆಬ್ರವರಿ 2020 (19:38 IST)
ಹೊಸಪೇಟೆ ಹತ್ತಿರದಲ್ಲಿ ನಡೆದ ಕಾರು ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿರೋ ಕೇಸ್ ಗೆ ಸಂಬಂಧಿಸಿದಂತೆ ಸಚಿವ ಆರ್.ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ.

ಆ್ಯಕ್ಸಿಡೆಂಟ್ ಕೇಸ್ ನಲ್ಲಿ ಆಗಲಿ ಇಲ್ಲವೇ ಎಫ್ ಐ ಆರ್ ನಲ್ಲಿ ತಮ್ಮ ಪುತ್ರ ನ ಹೆಸರು ಇಲ್ಲ. ವಿನಾಕಾರಣ ಹೆಸರು ಎಳೆದು ತರಲಾಗುತ್ತಿದೆ ಅಂತ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಕಂದಾಯ ಸಚಿವ ಆರ್. ಅಶೋಕ್ ಪುತ್ರ ಶರತ್ ಕಾರು ಚಲಾಯಿಸುತ್ತಿದ್ದರು. ಆಗ ಟೀ ಅಂಗಡಿಯಲ್ಲಿ ಟೀ ಕುಡಿಯುತ್ತಿದ್ದ ಯುವಕ ಹಾಗೂ ಕಾರಿನಲ್ಲಿದ್ದ ಯುವಕನೊಬ್ಬ ಸಾವನ್ನಪ್ಪಿದ್ದಾರೆ ಎನ್ನಲಾಗ್ತಿದೆ. ಆದರೆ ಈ ಕೇಸ್ ಗೆ ನನಗೂ ಸಂಬಂಧ ಇಲ್ಲ ಅಂತ ಅಶೋಕ್ ಹೇಳಿದ್ದಾರೆ.

ಕೇಸ್ ನ ತನಿಖೆ ನಡೆಯುತ್ತಿದೆ. ಹೀಗಾಗಿ ಈ ಬಗ್ಗೆ ಹೆಚ್ಚು ಮಾತನಾಡೋದಿಲ್ಲ ಅಂತ ಸಚಿವ ಆರ್.ಅಶೋಕ್ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments