Webdunia - Bharat's app for daily news and videos

Install App

ಕಾರು ಅಪಘಾತ ಪ್ರಕರಣ; ಆರೋಪಿಗಳಿಗೆ ಸೂಕ್ತ ಶಿಕ್ಷೆ ಕೊಡಿಸುವುದಾಗಿ ಭರವಸೆ ನೀಡಿದ ಡಿಸಿಎಂ

Webdunia
ಶುಕ್ರವಾರ, 14 ಫೆಬ್ರವರಿ 2020 (11:10 IST)
ಶಿವಮೊಗ್ಗ : ಮರಿಯಮ್ಮನಹಳ್ಳಿ ಬಳಿ ಕಾರು ಅಪಘಾತಕ್ಕೆ ಸಂಬಂಧಿಸಿದಂತೆ  ಆರೋಪಿಗಳಿಗೆ ಸೂಕ್ತ ಶಿಕ್ಷೆ ಕೊಡಿಸುವುದಾಗಿ ಡಿಸಿಎಂ ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ.


ಮರಿಯಮ್ಮನಹಳ್ಳಿ ಬಳಿ ಷ ಕಾರು ಅಪಘಾತಕ್ಕೆ  ಇಬ್ಬರು ಯುವಕರು ಮೃತಪಟ್ಟಿದ್ದು, ಈ ಅಪಘಾತದ ಹಿಂದೆ ಸಚಿವ ಆರ್. ಅಶೋಕ್ ಮಗನ ಕೈವಾಡವಿದೆ ಎನ್ನಲಾಗಿದೆ. ಆದಕಾರಣ ಈ ಪ್ರಕರಣಕ್ಕೆ  ಸಂಬಂಧಿಸಿದಂತೆ ಪೊಲೀಸರ ತನಿಖೆಯ ಬಗ್ಗೆ ಮೃತ ಯುವಕನ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ.


ಈ ಬಗ್ಗೆ ಮಾತನಾಡಿದ ಅವರು, ವಿಐಪಿ ಕುಟುಂಬಕ್ಕೆ ಸಂಬಂಧಿಸಿದ ಪ್ರಕರಣವಾದಾಗ ಪೊಲೀಸರು ಇನ್ನಷ್ಟು ಗಂಭೀರವಾಗಿ ಪರಿಗಣಿಸುತ್ತಾರೆ. ಯಾರೂ ಯಾರ ಬದುಕಿನ ಜೊತೆಯೂ ಚೆಲ್ಲಾಟವಾಡಬಾರದು. ಈ ವಿಚಾರದಲ್ಲಿ ಯಾರ ತಪ್ಪಿದೆಯೋ ಅವರಿಗೆ ಸೂಕ್ತ ಶಿಕ್ಷೆಯಾಗಲಿದೆ.  ಈ ವಿಚಾರದಲ್ಲಿ ತಾರತ್ಮ್ಯವಿಲ್ಲ . ಕಾನೂನಿನ ಎದುರು  ಎಲ್ಲರೂ ಸಮಾನರು ಎಂದು ಭರವಸೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments