Webdunia - Bharat's app for daily news and videos

Install App

ಕಾರು ಅಪಘಾತದಲ್ಲಿ ಶಾಸಕರ ಪುತ್ರ ಸೇರಿ 7 ಸಾವು

Webdunia
ಮಂಗಳವಾರ, 31 ಆಗಸ್ಟ್ 2021 (10:10 IST)
ಬೆಂಗಳೂರು: ತಡರಾತ್ರಿ ನಡೆದ ಕಾರು ಅಪಘಾತದಲ್ಲಿ ತಮಿಳುನಾಡಿನ ಡಿಎಂಕೆ ಶಾಸಕ ವೈ. ಪ್ರಕಾಶ್ ಪುತ್ರ ಕರುಣಾ ಸಾಗರ್ ಸೇರಿ 7 ಮಂದಿ ಮೃತಪಟ್ಟಿದ್ದಾರೆ.


ಆಡಿ ಕಾರಿನಲ್ಲಿ ತೆರಳುತ್ತಿದ್ದಾಗ ಕೋರಮಂಗಲ ಬಳಿ ಫುಟ್ ಪಾತ್ ಮೇಲೆ ಹರಿದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ಶಾಸಕರ ಪುತ್ರ ಕರುಣಾಸಾಗರ್, ಸೊಸೆ ಸೇರಿ ಏಳು ಮಂದಿ ಸಾವನ್ನಪ್ಪಿದ್ದಾರೆ.

ಅಪಘಾತದ ವೇಳೆ ಯಾರೂ ಸೀಟ್ ಬೆಲ್ಟ್ ಹಾಕಿಕೊಂಡಿರಲಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಸದ್ಯಕ್ಕೆ ಮೃತದೇಹಗಳನ್ನು ಸೈಂಟ್ ಜೋನ್ಸ್ ಆಸ್ಪತ್ರೆಯಲ್ಲಿರಿಸಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರಿಗೆ ಹಸ್ತಾಂತರಿಸಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments