ಚಿತ್ರದುರ್ಗದಲ್ಲಿ ಭೀಕರ ಅಪಘಾತ; ಐವರು ಸಾವು

Webdunia
ಶನಿವಾರ, 25 ನವೆಂಬರ್ 2017 (13:17 IST)
ಚಿತ್ರದುರ್ಗ: ಚಿತ್ರದುರ್ಗದಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ಕಾರಿನ ಟಯರ್ ಸಿಡಿದು ಇಬ್ಬರು ಮಕ್ಕಳು ಸೇರಿ ಐವರು ಸಾವಿಗೀಡಾಗಿದ್ದಾರೆ. ನಾಲ್ವರ ಸ್ಥಿತಿ ಗಂಭೀರವಾಗಿದೆ.


ಬೆಂಗಳೂರಿನಿಂದ ಚಿತ್ರದುರ್ಗ ಕಡೆ ಬರುತ್ತಿದ್ದ ಎರ್ಟಿಗಾ ಕಾರಿನ ಟಯರ್ ಸಿಡಿದು ಐದುಮಂದಿ ಸಾವಿಗೀಡಾಗಿದ್ದಾರೆ. ಹಿರಿಯೂರು ತಾಲೂಕು ಮೇಟಿಕುರ್ಕೆ ಗ್ರಾಮದ ಬಳಿ ಈ ಭೀಕರ ಘಟನೆ ಸಂಭವಿಸಿದೆ.


ಎರ್ಟಿಗಾ ಕಾರಿನ ಟಯರ್ ಸ್ಫೋಟಗೊಂಡು ಸ್ಕಾರ್ಪಿಯಾಗೆ ಡಿಕ್ಕಿ ಹೊಡೆದಿದೆ. ಮೃತರು ಚಿತ್ರದುರ್ಗ ಮತ್ತು ಬೆಂಗಳೂರು ಮೂಲದವರು. ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿಸಲಾಗಿದೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

50 ಕುಟುಂಬಗಳು ವಾಸವಿದ್ದ ಅಪಾರ್ಟ್‌ಮೆಂಟ್‌ಗೆ ತಗುಲಿದ ಬೆಂಕಿ, ಇಬ್ಬರು ಸಾವು, ರಕ್ಷಣಾ ಕಾರ್ಯಚರಣೆಯ ವಿಡಿಯೋ

ದೇಶದ ಈ ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಕೆಲ ದಿನಗಳವರೆಗೆ ವಿಸ್ತರಣೆ, ಕರ್ನಾಟಕವೂ ಸೇರಿದೆಯಾ ಇಲ್ಲಿದೆ ಮಾಹಿತಿ

ಅಯೋದ್ಯೆ ರಾಮಮಂದಿರ ದೇಣಿಗೆ ವಿವಾದ: ಮುಂದಿನ 48ಗಂಟೆಗಳಲ್ಲಿ ಅಂತಿಮ ವರದಿ

ಮಾನ್ಸೂನ್‌ ವೈಪರೀತ್ಯ: 112 ವರ್ಷಗಳಲ್ಲಿ ಬೆಂಗಳೂರಿನಲ್ಲಿ ಇತಿಹಾಸ ಬರೆದ ಹವಾಮಾನ

ಸಚಿವ ಸಂಪುಟ ವಿಸ್ತರಣೆ ನಡುವೆ ಸಿದ್ದರಾಮಯ್ಯ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್, ಭಾರೀ ಕುತೂಹಲ

ಮುಂದಿನ ಸುದ್ದಿ
Show comments